Webdunia - Bharat's app for daily news and videos

Install App

ನಿಮ್ಮ ಪಕ್ಷದಿಂದ ಒಂದು ನಾಯಿಯೂ ಪ್ರಾಣ ತ್ಯಾಗ ಮಾಡಿಲ್ಲ: ಬಿಜೆಪಿ ವಿರುದ್ಧ ಖರ್ಗೆ ವಾಗ್ದಾಳಿ

Webdunia
ಸೋಮವಾರ, 6 ಫೆಬ್ರವರಿ 2017 (18:10 IST)
ಕೇರಳ ಸಂಸದ ಇ. ಅಹಮದ್ ಮರಣ ಹೊಂದಿದ ದಿನವೇ ಅದನ್ನ ಮರೆಮಾಚಿ ಬಜೆಟ್ ಮಂಡಿಸಿದ್ದೀರಾ ಎಂದು ಆರೋಪಿಸಿದ ಲೋಕಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸರ್ಕಾರವನ್ನ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

`ಅಹಮದ್ ಅವರು ಮೃತಪಟ್ಟಿದ್ದರೂ ಅನಗತ್ಯವಾಗಿ ಅವರನ್ನ ವೆಂಟಿಲೇಟರಿನಲ್ಲಿ ಇಡಲಾಗಿತ್ತು. ಸಾವಿನ ಸತ್ಯವನ್ನ ಮುಚ್ಚಿಡಲು ಈ ಕೆಲಸ ಮಾಡಿದ್ದಾರೆ. "ಹೀಗಾಗಿ, ಈ ಬಗ್ಗೆ ಸಂಸದೀಯ ಸಮಿತಿ ಸಭೆ ನಡೆಯಬೇಕೆಂದು ನಾವು ಒತ್ತಾಯಿಸುತ್ತಿದ್ದೇವೆ ಎಂದಿದ್ದಾರೆ.

ಇದೇ ಸಂದರ್ಭ ನೋಟು ಅಮಾನ್ಯೀಕರಣ ವಿಷಯ ಪ್ರಸ್ತಾಪಿಸಿದ ಖರ್ಗೆ, ನೋಟು ಬದಸಲಾವಣೆ ಸಂದ 127 ಮಂದಿ ಮೃತಪಟ್ಟರು. ಮೋದಿ ಕೊನೆಯ ಪಕ್ಷ ಕ್ಷಮೆ ಕೇಳುವ ಗೋಜಿಗೂ ಹೋಗಲಿಲ್ಲ. ನಮ್ಮ ಪಕ್ಷದಿಂದ ಗಾಂಧೀಜಿ, ಇಂದ್ರಾಜಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರೆ. ನಿಮ್ಮ ಮನೆಯಿಂದ ಒಂದು ನಾಯಿಯೂ ಪ್ರಾಣತ್ಯಾಗ ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದರು. ಈ ಸಂದರ್ಭ ಸಚಿವ ಅನಂತ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದು, ಮಾತಿನ ಚಕಮಕಿಯೂ ನಡೆಯಿತು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments