Webdunia - Bharat's app for daily news and videos

Install App

ನಿಮ್ಮ ಪಕ್ಷದಿಂದ ಒಂದು ನಾಯಿಯೂ ಪ್ರಾಣ ತ್ಯಾಗ ಮಾಡಿಲ್ಲ: ಬಿಜೆಪಿ ವಿರುದ್ಧ ಖರ್ಗೆ ವಾಗ್ದಾಳಿ

Webdunia
ಸೋಮವಾರ, 6 ಫೆಬ್ರವರಿ 2017 (18:10 IST)
ಕೇರಳ ಸಂಸದ ಇ. ಅಹಮದ್ ಮರಣ ಹೊಂದಿದ ದಿನವೇ ಅದನ್ನ ಮರೆಮಾಚಿ ಬಜೆಟ್ ಮಂಡಿಸಿದ್ದೀರಾ ಎಂದು ಆರೋಪಿಸಿದ ಲೋಕಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸರ್ಕಾರವನ್ನ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

`ಅಹಮದ್ ಅವರು ಮೃತಪಟ್ಟಿದ್ದರೂ ಅನಗತ್ಯವಾಗಿ ಅವರನ್ನ ವೆಂಟಿಲೇಟರಿನಲ್ಲಿ ಇಡಲಾಗಿತ್ತು. ಸಾವಿನ ಸತ್ಯವನ್ನ ಮುಚ್ಚಿಡಲು ಈ ಕೆಲಸ ಮಾಡಿದ್ದಾರೆ. "ಹೀಗಾಗಿ, ಈ ಬಗ್ಗೆ ಸಂಸದೀಯ ಸಮಿತಿ ಸಭೆ ನಡೆಯಬೇಕೆಂದು ನಾವು ಒತ್ತಾಯಿಸುತ್ತಿದ್ದೇವೆ ಎಂದಿದ್ದಾರೆ.

ಇದೇ ಸಂದರ್ಭ ನೋಟು ಅಮಾನ್ಯೀಕರಣ ವಿಷಯ ಪ್ರಸ್ತಾಪಿಸಿದ ಖರ್ಗೆ, ನೋಟು ಬದಸಲಾವಣೆ ಸಂದ 127 ಮಂದಿ ಮೃತಪಟ್ಟರು. ಮೋದಿ ಕೊನೆಯ ಪಕ್ಷ ಕ್ಷಮೆ ಕೇಳುವ ಗೋಜಿಗೂ ಹೋಗಲಿಲ್ಲ. ನಮ್ಮ ಪಕ್ಷದಿಂದ ಗಾಂಧೀಜಿ, ಇಂದ್ರಾಜಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರೆ. ನಿಮ್ಮ ಮನೆಯಿಂದ ಒಂದು ನಾಯಿಯೂ ಪ್ರಾಣತ್ಯಾಗ ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದರು. ಈ ಸಂದರ್ಭ ಸಚಿವ ಅನಂತ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದು, ಮಾತಿನ ಚಕಮಕಿಯೂ ನಡೆಯಿತು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಪಾಕ್‌ಗೆ ಸಹಾಯ ಮಾಡಿದ್ದಕ್ಕೆ ಟರ್ಕಿಗೆ ತಕ್ಕ ಉತ್ತರ ಕೊಟ್ಟ ಭಾರತ

ಭಯೋತ್ಪಾದಕರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನು ಕಳುಹಿಸಿದೆವು: ಸೋಫಿಯಾ ಖುರೇಷಿ ವಿರುದ್ಧದ ವಿಜಯ್ ಶಾ ಹೇಳಿಕೆಗೆ ಆಕ್ರೋಶ

ಮೂಕ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಅರೋಪ, ನ್ಯಾಯಕ್ಕಾಗಿ ಶವವಿಟ್ಟು ಪ್ರತಿಭಟನೆ

ಅರುಣಾಚಲ ಪ್ರದೇಶದ ಮೇಲೆ ಹಕ್ಕು ಚಲಾಯಿಸಲು ಬಂದ ಚೀನಾಗೆ ಖಡಕ್‌ ಉತ್ತರ ಕೊಟ್ಟ ಭಾರತ

ಭಾರತದ ಮೇಲಿನ ದಾಳಿಗೆ ಪಾಕ್‌ಗೆ ಸಹಾಯ ಮಾಡಿದ ಟರ್ಕಿ, ಕಳುಹಿಸಿದ ಡ್ರೋನ್‌ಗಳ ಲೆಕ್ಕಾ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments