Webdunia - Bharat's app for daily news and videos

Install App

ನಾಳೆ ಲೋಕಸಭೆ ಚುನಾವಣೆಯ ಕೊನೆಯ ಸಮರ

Webdunia
ಭಾನುವಾರ, 11 ಮೇ 2014 (10:28 IST)
16ನೇ ಲೋಕಸಭೆ ಚುನಾವಣೆಯ ಕೊನೆಯ ಸುತ್ತಿನ ಚುನಾವಣೆ ಮೇ 12 ರಂದು 
ನಡೆಯಲಿದ್ದ ಕಾರಣ ಇಂದಿನಿಂದ ಬಹಿರಂಗ ಪ್ರಚಾರಕ್ಕೆ ಕೊನೆಯಾಗಲಿದೆ. ಇಂದಿನಿಂದ ಯಾವುದೇ 
ರೀತಿಯ ಬಹಿರಂಗ ಪ್ರಚಾರ ,ರ್ಯಾಲಿ , ಸಮಾರಂಭಗಳು ನಡೆಯುವುದಿಲ್ಲ. 
 
ನಾಳೆ ಬಿಹಾರ , ಉತ್ತರ ಪ್ರದೇಶ  ಮತ್ತು ಪಶ್ಚಿಮ ಬಂಗಾಳದ ಒಟ್ಟು 41 ಕ್ಷೇತ್ರಗಳಲ್ಲಿ ಕೊನೆಯ ಹಂತದ 
ಮತದಾನ ನಡೆಯಲಿದೆ. ಬಿಜೆಪಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸ್ಪರ್ದಿಸುತ್ತಿರುವ 
ವಾರಣಾಸಿಯಲ್ಲೂ ಕೂಡ ನಾಳೆ ಮತದಾನ ನಡೆಯಲಿದೆ. 
 
ವಾರಣಾಸಿಯಲ್ಲಿ ನರೇಂದ್ರ ಮೋದಿ ಮತ್ತು ಅರವಿಂದ ಕೇಜ್ರಿವಾಲ ನಡುವೆ ಹಣಾಹಣಿ ನಡೆಯಲಿದೆ. 
ಮತದಾರ ಯಾರಿಗೆ ಒಲಿಯುತ್ತಾನೆ ಎಂದು ಮೇ 16 ರಂದು ಗೊತ್ತಾಗಲಿದೆ. ಆದರೆ ನಾಳೆಯ 
ವಾರಣಾಸಿಯಲ್ಲಿನ ಚುನಾವಣೆ ದೇಶದ ಗಮನ ಸೆಳೆದಿದೆ.  

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments