Webdunia - Bharat's app for daily news and videos

Install App

ಕೌಸಲ್ಯ ಸುಪ್ರಜಾ ರಾಮ ಅಯೋಧ್ಯೆಗೆ ಪುನರಾಗಮನ

Krishnaveni K
ಸೋಮವಾರ, 22 ಜನವರಿ 2024 (07:47 IST)
Photo Courtesy: Twitter
ಅಯೋಧ್ಯೆ: ಇಡೀ ದೇಶವೇ ಎದಿರು ನೋಡುತ್ತಿದ್ದ, ಇನ್ನು ಕನಸೇನೋ ಎಂದು ಅಂದುಕೊಂಡಿದ್ದ ಆ ಶುಭ ಗಳಿಗೆ ಕೊನೆಗೂ ನನಸಾಗುತ್ತಿದೆ. ಅಯೋಧ್ಯೆಗೆ ಪ್ರಭು ಶ್ರೀರಾಮ ಚಂದ್ರನ ಪುನರಾಗಮನವಾಗುತ್ತಿದೆ.

ಅಯೋಧ್ಯೆಯಲ್ಲಿ ನಿರ್ಮಾಣವಾದ ಭವ್ಯ ಶ್ರೀರಾಮಚಂದ್ರನ ಮಂದಿರ ಇಂದು ಲೋಕಾರ್ಪಣೆಯಾಗುತ್ತಿದೆ. ಇದಕ್ಕಾಗಿ ಇಡೀ ಅಯೋಧ್ಯೆ ನಗರಿಯೇ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಪ್ರಭು ಶ್ರೀರಾಮಚಂದ್ರನ ಪುನರಾಗಮನಕ್ಕಾಗಿ ಕಾದು ನಿಂತಿದೆ.

ಕೇವಲ ಅಯೋಧ್ಯೆ ಮಾತ್ರವಲ್ಲ, ದೇಶದ ಗಲ್ಲಿ ಗಲ್ಲಿಗಳಲ್ಲಿ ರಾಮನನ್ನು ಸ್ವಾಗತಿಸಲಾಗುತ್ತಿದೆ. ರಸ್ತೆ ಇಕ್ಕೆಲಗಳಲ್ಲಿ ರಾಮನಿಗೆ ಸ್ವಾಗತ ಫಲಕ ಹಾಕಲಾಗಿದ್ದರೆ, ದೇವಾಲಯಗಳಲ್ಲಿ ರಾಮನಿಗಾಗಿ ವಿಶೇಷ ಪೂಜೆ, ಹವನ ಜೊತೆಗೆ ಭಜನೆ ಮಾಡಿ ರಾಮನನ್ನು ಮತ್ತೆ ಅಯೋಧ್ಯೆಗೆ ಕರೆತರಲಾಗುತ್ತಿದೆ.

ಹೆಚ್ಚಿನ ದೇವಾಲಯಗಳಲ್ಲೂ ಲೋಕಾರ್ಪಣೆಯ ನೇರಪ್ರಸಾರದ ವ್ಯವಸ್ಥೆ ಮಾಡಲಾಗಿದೆ. ಕೆಲವು ರಾಜ್ಯಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಹಲವು ಸಂಸ್ಥೆಗಳು ಉದ್ಯೋಗಿಗಳಿಗೆ ರಜೆ ನೀಡಿ ರಾಮಮಂದಿರ ಲೋಕಾರ್ಪಣೆಯ ಅಪೂರ್ವ ಕ್ಷಣವನ್ನು ಕಣ್ತುಂಬಿಕೊಳ್ಳಲು ಅವಕಾಶ ನೀಡಿರುವುದು ವಿಶೇಷ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

ಮುಂದಿನ ಸುದ್ದಿ
Show comments