ಸ್ವಾಮಿ ನಾರಾಯಣ ದೇವರ ಮೂರ್ತಿಗೆ ಆರೆಸ್ಸೆಸ್ ಡ್ರೆಸ್ ತೊಡಿಸಿದ ಅಡಳಿತ ಮಂಡಳಿ

Webdunia
ಬುಧವಾರ, 8 ಜೂನ್ 2016 (13:14 IST)
ಸೂರತ್ ಮೂಲದ ಸ್ವಾಮಿನಾರಾಯಣ ದೇವಸ್ಥಾನದಲ್ಲಿ ದೇವಾಲಯದ ಅಡಳಿತ ಮಂಡಳಿ ದೇವರ ಮೂರ್ತಿಗೆ ಆರೆಸ್ಸೆಸ್ ಡ್ರೆಸ್ ತೊಡಿಸಿರುವುದು ಭಾರಿ ವಿವಾದಕ್ಕೆ ಕಾರಣವಾಗಿದೆ.
ಸ್ವಾಮಿನಾರಾಯಣ ದೇವರಿಗೆ ಬಿಳಿಯ ಶರ್ಟ್ ತೊಡಿಸಿ ಖಾಖಿ ಚಡ್ಡಿ ತೊಡಿಸಿ ಕೈಯಲ್ಲಿ ರಾಷ್ಟ್ರಧ್ವಜ ಹಿಡಿದಿರುವ ಚಿತ್ರಗಳು ಸಾಮಾಜಿಕ ಅಂತರ್ಜಾಲ ತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಭಾರಿ ವಿವಾದಕ್ಕೆ ಕಾರಣವಾಗಿದೆ. 
 
ಸ್ವಾಮಿ ವಿಶ್ವಪ್ರಕಾಶ್‌ಜಿಯವರ ಪ್ರಕಾರ, ಕೆಲ ದಿನಗಳ ಹಿಂದೆ ಭಕ್ತರು ಆರೆಸ್ಸೆಸ್ ಡ್ರೆಸ್‌ನ್ನು ಉಡುಗೊರೆಯಾಗಿ ನೀಡಿದ್ದರು ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.
 
ಸ್ವಾಮಿನಾರಾಯಣ ದೇವರನ್ನು ವಿವಿಧ ಡ್ರೆಸ್‌ಗಳಿಂದ ಅಲಂಕರಿಸುವುದು ಪದ್ದತಿ. ಆರೆಸ್ಸೆಸ್ ಡ್ರೆಸ್‌ನ್ನು ಭಕ್ತರೊಬ್ಬರು ನೀಡಿದ್ದರಿಂದ ಅದನ್ನು ದೇವರಿಗೆ ತೊಡಿಸಲಾಗಿದೆ. ಮತ್ತೆ ಬೇರೆ ಯಾವ ಉದ್ದೇಶವಿಲ್ಲ. ಇದು ವಿವಾದ ಸೃಷ್ಟಿಸಿದೆ ಎನ್ನುವುದು ನಮಗೆ ಗೊತ್ತಿಲ್ಲ ಎಂದು ತಿಳಿಸಿದ್ದಾರೆ.
 
ದೇವಸ್ಥಾನದ ಅಡಳಿತ ಮಂಡಳಿಯವರು ದೇವರಿಗೆ ಆರೆಸ್ಸೆಸ್ ಡ್ರೆಸ್ ತೊಡಿಸಿದ್ದರಲ್ಲಿ ಯಾವುದೇ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದೆ.ಆದರೆ, ಕಾಂಗ್ರೆಸ್ ದೇವಸ್ಥಾನದ ಅಡಳಿತ ಮಂಡಳಿಯ ನಡೆಯನ್ನು ತೀವ್ರವಾಗಿ ವಿರೋಧಿಸಿದೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments