Webdunia - Bharat's app for daily news and videos

Install App

ನಾಳೆಯಿಂದ ಪೆಟ್ರೋಲ್, ಡೀಸೆಲ್ ಸರಬರಾಜು ವಾಹನಗಳು ಸ್ಥಗಿತ

Webdunia
ಮಂಗಳವಾರ, 4 ಏಪ್ರಿಲ್ 2017 (14:14 IST)
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರವನ್ನ ಮತ್ತಷ್ಟು ತೀವ್ರಗೊಳಿಸಲು ಲಾರಿ ಮಾಲೀಕರು  ನಿರ್ಧರಿಸಿದ್ದಾರೆ. ಏಪ್ರಿಲ್ 8ರಿಂದ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುವುದಾಗಿ ಬೆಂಗಳೂರಲ್ಲಿ ಸುದ್ದಿಗೋಷ್ಠಿ ನಡೆಸಿದ ಲಾರಿ ಮಾಲೀಕರು ಘೋಷಿಸಿದ್ದಾರೆ.

ನಾಳೆಯಿಂದಲೇ ಪೆಟ್ರೋಲ್, ಡೀಸೆಲ್ ಸರಬರಾಜು ವಾಹನಗಳ ಸಂಚಾರ ಸ್ಥಗಿತಗೊಳಿಸುವುದಾಗಿ ಲಾರಿ ಮಾಲೀಕರು ಘೊಷಿಸಿದ್ದಾರೆ. ಕೇಂದ್ರ ಸರ್ಕಾರ ನಮ್ಮ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಲಾರಿ ಮಾಲೀಕರು ಬೇಸರ ವ್ಯಕ್ತಪಡಿಸಿದ್ದಾರೆ. ಸರ್ಕಾರಕ್ಕೆ 3 ದಿನ ಗಡುವು ನೀಡಿರುವ ಲಾರಿ ಮಾಲೀಕರು ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

ಈಗಾಗಲೇ 6 ದಿನಗಳಿಂದ 22 ಲಕ್ಷ ಲಾರಿಗಳು ಬಂದ್`ನಲ್ಲಿ ಪಾಲ್ಗೊಂಡಿದ್ದು, ಇನ್ನೂ 7 ಲಕ್ಷ ಲಾರಿಗಳು ಮುಷ್ಕರಕ್ಕೆ ಸಾಥ್ ನೀಡಲಿವೆ. ಲಾರಿಗಳ ವಿಮೆ ಕಂತು ಹೆಚ್ಚಳ, 15 ವರ್ಷಗಳ ಹಳೆಯ ವಾಹನಗಳ ನಿಷೇಧ, ಆರ್`ಟಿಓ ಶುಲ್ಕ ಹೆಚ್ಚಳ ಇವೇ ಮುಂತಾದ ಕೇಂದ್ರಗಳ ಕ್ರಮಗಳನ್ನ ವಿರೋಧಿಸಿ ಬಂದ್ ನಡೆಸಲಾಗುತ್ತಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments