Webdunia - Bharat's app for daily news and videos

Install App

ಹಲ್ಲಿ ಬಿದ್ದಿದ್ದ ಮಜ್ಜಿಗೆ ಕುಡಿದು ಸಾಕಷ್ಟು ಮಂದಿ ಅಸ್ವಸ್ಥ!

Webdunia
ಮಂಗಳವಾರ, 24 ಮೇ 2022 (13:38 IST)
ಜೈಪುರ : ಮದುವೆ ಸಮಾರಂಭದಲ್ಲಿ ಹಲ್ಲಿ ಬಿದ್ದಿದ್ದ ಮಜ್ಜಿಗೆ ಕುಡಿದು 16 ಮಂದಿ ಅಸ್ವಸ್ಥರಾಗಿರುವ ಘಟನೆ ಪಹಾರಿ   ಪೊಲೀಸ್ ಠಾಣಾ ವ್ಯಾಪ್ತಿಯ ಭರತ್ಪುರದ ಅಟಾವಿ ಗ್ರಾಮದಲ್ಲಿ ನಡೆದಿದೆ.
 
ಅಸ್ವಸ್ಥಗೊಂಡ 16 ಮಂದಿಯಲ್ಲಿ ವಧು-ವರ ಸೇರಿದಂತೆ ಐವರು ಮಕ್ಕಳೂ ಸೇರಿದ್ದಾರೆ. ವಿವಾಹವಾದ ನಂತರ ವಧುವನ್ನು ಬೀಳ್ಕೊಡುವ ಸಂದರ್ಭದಲ್ಲಿ ಅಂದರೆ ಮೇ 22 ರಂದು ಈ ಘಟನೆ ನಡೆದಿದೆ.

ಮದುವೆ ಮಂಟಪದಿಂದ ಹೊರಡುವ ಮುನ್ನ ನವದಂಪತಿಗೆ ಹಾಗೂ ಅವರೊಂದಿಗಿದ್ದ ಸಂಬಂಧಿಕರಿಗೆ ಮಜ್ಜಿಗೆ ಬಡಿಸಲಾಯಿತು. ಈ ವೇಳೆ ಮಜ್ಜಿಗೆ ಕುಡಿದ 16 ಮಂದಿ ವಿಷಯುಕ್ತ ಆಹಾರದಿಂದಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ. 

ಇದೀಗ ಎಲ್ಲರೂ ಸಿಕ್ರಿ ಆಸ್ಪತ್ರೆ ಚಿಕಿತ್ಸೆ ಪಡೆದುಕೊಂಡಿದ್ದು, ಎಲ್ಲರನ್ನು ಡಿಸ್ಚಾರ್ಜ್ ಮಾಡಲಾಗಿದೆ ಎಂದು ಬ್ಲಾಕ್ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಮಯಾಂಕ್ ಶರ್ಮಾ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments