Webdunia - Bharat's app for daily news and videos

Install App

ಹಲ್ಲಿ ಬಿದ್ದಿದ್ದ ಮಜ್ಜಿಗೆ ಕುಡಿದು ಸಾಕಷ್ಟು ಮಂದಿ ಅಸ್ವಸ್ಥ!

Webdunia
ಮಂಗಳವಾರ, 24 ಮೇ 2022 (13:38 IST)
ಜೈಪುರ : ಮದುವೆ ಸಮಾರಂಭದಲ್ಲಿ ಹಲ್ಲಿ ಬಿದ್ದಿದ್ದ ಮಜ್ಜಿಗೆ ಕುಡಿದು 16 ಮಂದಿ ಅಸ್ವಸ್ಥರಾಗಿರುವ ಘಟನೆ ಪಹಾರಿ   ಪೊಲೀಸ್ ಠಾಣಾ ವ್ಯಾಪ್ತಿಯ ಭರತ್ಪುರದ ಅಟಾವಿ ಗ್ರಾಮದಲ್ಲಿ ನಡೆದಿದೆ.
 
ಅಸ್ವಸ್ಥಗೊಂಡ 16 ಮಂದಿಯಲ್ಲಿ ವಧು-ವರ ಸೇರಿದಂತೆ ಐವರು ಮಕ್ಕಳೂ ಸೇರಿದ್ದಾರೆ. ವಿವಾಹವಾದ ನಂತರ ವಧುವನ್ನು ಬೀಳ್ಕೊಡುವ ಸಂದರ್ಭದಲ್ಲಿ ಅಂದರೆ ಮೇ 22 ರಂದು ಈ ಘಟನೆ ನಡೆದಿದೆ.

ಮದುವೆ ಮಂಟಪದಿಂದ ಹೊರಡುವ ಮುನ್ನ ನವದಂಪತಿಗೆ ಹಾಗೂ ಅವರೊಂದಿಗಿದ್ದ ಸಂಬಂಧಿಕರಿಗೆ ಮಜ್ಜಿಗೆ ಬಡಿಸಲಾಯಿತು. ಈ ವೇಳೆ ಮಜ್ಜಿಗೆ ಕುಡಿದ 16 ಮಂದಿ ವಿಷಯುಕ್ತ ಆಹಾರದಿಂದಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ. 

ಇದೀಗ ಎಲ್ಲರೂ ಸಿಕ್ರಿ ಆಸ್ಪತ್ರೆ ಚಿಕಿತ್ಸೆ ಪಡೆದುಕೊಂಡಿದ್ದು, ಎಲ್ಲರನ್ನು ಡಿಸ್ಚಾರ್ಜ್ ಮಾಡಲಾಗಿದೆ ಎಂದು ಬ್ಲಾಕ್ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಮಯಾಂಕ್ ಶರ್ಮಾ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments