Webdunia - Bharat's app for daily news and videos

Install App

ತ್ರೀಕೋನ ಪ್ರೇಮ ಪ್ರಕರಣ; ಸಹೋದರರಿಬ್ಬರು ಸೇರಿ ಯುವಕನ ಬರ್ಬರ ಕೊಲೆ

Webdunia
ಗುರುವಾರ, 3 ಡಿಸೆಂಬರ್ 2020 (07:23 IST)
ರಾಯ್ ಪುರ :  ಅಪ್ರಾಪ್ತ ಹುಡುಗನೊಬ್ಬ ತನ್ನ ಸಹೋದರನ ಒತ್ತಾಯದ ಮೇರೆಗೆ ಯುವಕನೊಬ್ಬನನ್ನು ರಸ್ತೆಯಲ್ಲಿಯೇ ಇರಿದು ಕೊಂದ ಘಟನೆ ರಾಯ್ ಪುರದಲ್ಲಿ ನಡೆದಿದ್ದು, ಈ ಭೀಕರ ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ತ್ರೀಕೋನ ಪ್ರೀತಿಯಲ್ಲಿ ಸಿಲುಕಿಕೊಂಡ ಹಿನ್ನಲೆಯಲ್ಲಿ ಆರೋಪಿ ತನ್ನ ಸಹೋದರನ ಸಹಾಯದಿಂದ ಸಂತ್ರಸ್ತನಬಳಿ ಲಿಫ್ಟ್ ಕೇಳಿ ಕರೆದುಕೊಂಡು ಹೋಗಿ ಚಾಕುವಿನಿಂದ ಇರಿದಿದ್ದಾನೆ. ಆತ ಸತ್ತ ಮೇಲೂ ಆತನನ್ನು ಇರಿಯುವುದನ್ನು ಮುಂದುವರಿಸಿದ್ದಾನೆ. ಇದನ್ನು ಆರೋಪಿ ಸಹೋದರ ಫೋನ್ ನಲ್ಲಿ ಚಿತ್ರೀಕರಿಸಿದ್ದಾನೆ.

ಈ ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments