ಮಗಳನ್ನೇ ಕೊಚ್ಚಿ ಕೊಂದ ತಂದೆ!?

Webdunia
ಭಾನುವಾರ, 30 ಅಕ್ಟೋಬರ್ 2022 (12:59 IST)
ಹೈದರಾಬಾದ್ : ಮಗಳು ಪ್ರೀತಿಯ ಬಲೆಯಲ್ಲಿ ಬಿದ್ದಿದ್ದಾಳೆ ಎಂದು ಶಂಕಿಸಿ ಆಕೆಯನ್ನು ಕೊಡಲಿಯಿಂದ ಕೊಚ್ಚಿ ತಂದೆಯೇ ಹತ್ಯೆಗೈದಿರುವ ಘಟನೆ ತೆಲಂಗಾಣದ  ವನಪರ್ತಿಯಲ್ಲಿ ನಡೆದಿದೆ.

ಆರೋಪಿಯನ್ನು ರಾಜಶೇಖರ್ ಎಂದು ಗುರುತಿಸಲಾಗಿದ್ದು, ಮಗಳು ಗೀತಾ(15) ಮೃತ ದುರ್ದೈವಿಯಾಗಿದ್ದಾಳೆ. ಬೇರೆ ಹುಡುಗರೊಂದಿಗೆ ಮಾತನಾಡಬೇಡ ಎಂದರೂ, ಗ್ರಾಮದ ಕೆಲ ಹುಡುಗರೊಂದಿಗೆ ಮಾತನಾಡುತ್ತಿದ್ದಳು ಎಂದು ರಾಜಶೇಖರ್ ಆರೋಪಿಸಿದ್ದಾನೆ. 

ಪೆಬ್ಬೇರು ಮಂಡಲದ ಪಾತಪಲ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಗಳು ಪ್ರೀತಿಸುತ್ತಿದ್ದ ವಿಚಾರ ತಿಳಿದ ರಾಜಶೇಖರ್ ಕುಟುಂಬದ ಮರ್ಯಾದೆಗೆ ಹಾನಿಯಾಗುತ್ತದೆ ಎಂದು ಗೀತಾಳಿಗೆ ಸಾಕಷ್ಟು ಬಾರಿ ಬುದ್ದಿ ಹೇಳಿದರೂ ಕೇಳದ ಕಾರಣ ಮಗಳನ್ನು ಕೊಡಲಿಯಿಂದ ಕೊಚ್ಚಿ ಹತ್ಯೆಗೈದಿದ್ದಾನೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments