Webdunia - Bharat's app for daily news and videos

Install App

ಮಗಳನ್ನೇ ಕೊಚ್ಚಿ ಕೊಂದ ತಂದೆ!?

Webdunia
ಭಾನುವಾರ, 30 ಅಕ್ಟೋಬರ್ 2022 (12:59 IST)
ಹೈದರಾಬಾದ್ : ಮಗಳು ಪ್ರೀತಿಯ ಬಲೆಯಲ್ಲಿ ಬಿದ್ದಿದ್ದಾಳೆ ಎಂದು ಶಂಕಿಸಿ ಆಕೆಯನ್ನು ಕೊಡಲಿಯಿಂದ ಕೊಚ್ಚಿ ತಂದೆಯೇ ಹತ್ಯೆಗೈದಿರುವ ಘಟನೆ ತೆಲಂಗಾಣದ  ವನಪರ್ತಿಯಲ್ಲಿ ನಡೆದಿದೆ.

ಆರೋಪಿಯನ್ನು ರಾಜಶೇಖರ್ ಎಂದು ಗುರುತಿಸಲಾಗಿದ್ದು, ಮಗಳು ಗೀತಾ(15) ಮೃತ ದುರ್ದೈವಿಯಾಗಿದ್ದಾಳೆ. ಬೇರೆ ಹುಡುಗರೊಂದಿಗೆ ಮಾತನಾಡಬೇಡ ಎಂದರೂ, ಗ್ರಾಮದ ಕೆಲ ಹುಡುಗರೊಂದಿಗೆ ಮಾತನಾಡುತ್ತಿದ್ದಳು ಎಂದು ರಾಜಶೇಖರ್ ಆರೋಪಿಸಿದ್ದಾನೆ. 

ಪೆಬ್ಬೇರು ಮಂಡಲದ ಪಾತಪಲ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಗಳು ಪ್ರೀತಿಸುತ್ತಿದ್ದ ವಿಚಾರ ತಿಳಿದ ರಾಜಶೇಖರ್ ಕುಟುಂಬದ ಮರ್ಯಾದೆಗೆ ಹಾನಿಯಾಗುತ್ತದೆ ಎಂದು ಗೀತಾಳಿಗೆ ಸಾಕಷ್ಟು ಬಾರಿ ಬುದ್ದಿ ಹೇಳಿದರೂ ಕೇಳದ ಕಾರಣ ಮಗಳನ್ನು ಕೊಡಲಿಯಿಂದ ಕೊಚ್ಚಿ ಹತ್ಯೆಗೈದಿದ್ದಾನೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬುರುಡೆ ಪ್ರಕರಣಕ್ಕೆ ಮತ್ತೊಂದು ಬಿಗ್‌ ಟಿಸ್ಟ್‌: ಮಾಸ್ಕ್‌ಮ್ಯಾನ್ ಸ್ನೇಹಿತನಿಂದ ಹೊರಬಿತ್ತು ಸ್ಫೋಟಕ ಮಾಹಿತಿ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments