Webdunia - Bharat's app for daily news and videos

Install App

ಪ್ರೇಯಸಿಯ ಮೇಲೆ ಅನುಮಾನ: ಕೊಲೆಗೆ ಯತ್ನಿಸಿದ ಪ್ರಿಯಕರ

Webdunia
ಶನಿವಾರ, 16 ಏಪ್ರಿಲ್ 2022 (06:53 IST)
ಗುಂಟೂರು: ಪ್ರೇಯಸಿಯ ಮೇಲೆ ಅನುಮಾನ ಹೊಂದಿದ್ದ ಪ್ರಿಯಕರ ಆಕೆಯ ಕತ್ತು ಸೀಳಿ ಕೊಲೆಗೆ ಯತ್ನಿಸಿದ್ದು, ಪರಿಣಾಮ ಆಕೆ ತೀವ್ರ ಗಾಯಗೊಂಡಿದ್ದಾಳೆ.

ಮಹಿಳೆ ಗಂಡನನ್ನು ಬಿಟ್ಟು ಪ್ರಿಯಕರನ ಜೊತೆ ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ದಳು. ಆದರೆ ಇತ್ತೀಚೆಗೆ ಪ್ರಿಯಕರ ಆಕೆಯ ನಡತೆ ಮೇಲೆ ಅನುಮಾನ ಹೊಂದಿದ್ದ.

ಈ ಕಾರಣಕ್ಕೆ ಮನೆಯಲ್ಲಿ ಮಲಗಿದ್ದ ಮಹಿಳೆಯ ಕತ್ತು ಸೀಳಿ ಪರಾರಿಯಾಗಿದ್ದಾನೆ. ತಕ್ಷಣವೇ ನೆರೆಹೊರೆಯವರು ಆಕೆಯನ್ನು ಆಸ್ಪತ್ರೆಗೆ ಸಾಗಿಸಿದ್ದು, ಜೀವ ಉಳಿದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments