Webdunia - Bharat's app for daily news and videos

Install App

ಪ್ರೇಯಸಿಯನ್ನು ಮದುವೆಯಾಗಲು ಹೊರಟವನ ಕತೆ ಮುಗಿಸಿದ ಪ್ರೇಮಿ

Webdunia
ಮಂಗಳವಾರ, 15 ಡಿಸೆಂಬರ್ 2020 (09:44 IST)
ಲಕ್ನೋ: ತನ್ನ ಹುಡುಗಿಯನ್ನು ಮದುವೆಯಾಗಲು ಹೊರಟ ವರನನ್ನು ಪಾಗಲ್ ಪ್ರೇಮಿಯೊಬ್ಬ ಹತ್ಯೆ ಮಾಡಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.


ಪೊಲೀಸರು ಆರೋಪಿ ಯುವಕನನ್ನು ಬಂಧಿಸಿದ್ದು, ವಿಚಾರಣೆ ವೇಳೆ ಈತ ತಪ್ಪೊಪ್ಪಿಕೊಂಡಿದ್ದಾನೆ. ತನ್ನ ಪ್ರೇಯಸಿಯನ್ನು ಈತ ಮದುವೆಯಾಗುವುದು ತನಗಿಷ್ಟವಿರಲಿಲ್ಲ. ಅದಕ್ಕೇ ಮದುವೆಯಾಗಲು ಹೊರಟಿದ್ದ ವರನನ್ನು ಹತ್ಯೆ ಮಾಡಿರುವುದಾಗಿ ಆರೋಪಿ ಹೇಳಿಕೊಂಡಿದ್ದಾನೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments