Webdunia - Bharat's app for daily news and videos

Install App

ಬೇರೆ ವರನನ್ನು ಮದುವೆಯಾಗುತ್ತಿದ್ದ ಪ್ರೇಯಸಿ ಹಣೆಗೆ ಸಿಂಧೂರ ಇಟ್ಟ ಪ್ರಿಯಕರ

Webdunia
ಬುಧವಾರ, 8 ಡಿಸೆಂಬರ್ 2021 (09:15 IST)
ಲಕ್ನೋ: ತಾನು ಪ್ರೀತಿಸಿದ ಹುಡುಗಿ ಬೇರೆ ವರನ ಜೊತೆ ಮದುವೆಯಾಗುತ್ತಿದ್ದಾಳೆ ಎಂದು ತಿಳಿದು ಮದುವೆ ಮಂಟಪಕ್ಕೇ ಬಂದ ಪ್ರಿಯಕರ ಆಕೆಯ ಹಣೆಗೆ ಎಲ್ಲರೂ ನೋಡುತ್ತಿರುವಂತೆಯೇ ಸಿಂಧೂರ ಇಟ್ಟ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಇಬ್ಬರೂ ಕಳೆದ ಕೆಲವು ಸಮಯದಿಂದ ಪ್ರೇಮಿಗಳಾಗಿದ್ದರು. ಈ ನಡುವೆ ಪ್ರಿಯಕರ ಕೆಲಸಕ್ಕಾಗಿ ಬೇರೆ ನಗರಕ್ಕೆ ಹೋಗಿದ್ದ. ಇದೇ ವೇಳೆ ಯುವತಿಯ ಮನೆಯವರು ಬೇರೊಂದು ವರನೊಂದಿಗೆ ಮದುವೆಗೆ ನಿಶ್ಚಯಿಸಿದ್ದರು. ಯುವತಿ ಎಷ್ಟೇ ಬೇಡಿಕೊಂಡರೂ ಒಪ್ಪಿರಲಿಲ್ಲ.

ಅದು ಹೇಗೋ ತನ್ನ ಪ್ರಿಯತಮೆಯ ಮದುವೆ ವಿಚಾರ ತಿಳಿದು ಮಂಟಪಕ್ಕೇ ಬಂದ ಪ್ರಿಯಕರ ಶಾಸ್ತ್ರಗಳು ಶುರುವಾಗುವ ಮೊದಲೇ ಹಣೆಗೆ ಸಿಂಧೂರ ಇಟ್ಟಿದ್ದಾನೆ. ಇದರಿಂದಾಗಿ ಯುವತಿ ಮನೆಯವರು ಪ್ರಿಯಕರನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಪೊಲೀಸರ ಮಧ್ಯಪ್ರವೇಶದಿಂದ ಆತನನ್ನು ಅಲ್ಲಿಂದ ಕಳುಹಿಸಿ ಮತ್ತೆ ತಾವು ನಿಶ್ಚಯಿಸಿದ ಹುಡುಗನ ಜೊತೆಗೇ ಯುವತಿಯ ಮದುವೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments