Webdunia - Bharat's app for daily news and videos

Install App

ಮದುವೆಯಾಗುತ್ತೇನೆಂದು ನಂಬಿಸಿ ಕೈಕೊಟ್ಟ ಪ್ರಿಯಕರ !

Webdunia
ಭಾನುವಾರ, 29 ಜನವರಿ 2023 (14:47 IST)
ಚಿಕ್ಕೋಡಿ : ಮದುವೆಯಾಗುತ್ತೇನೆಂದು ನಂಬಿಸಿ ಪ್ರಿಯಕರ ಕೈಕೊಟ್ಟ ಹಿನ್ನೆಲೆಯಲ್ಲಿ ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯ ತಾಂವಶಿ ಗ್ರಾಮದ ಯುವತಿಯೊಬ್ಬಳು ಮನನೊಂದು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ತೇಜಸ್ವಿನಿ ಗಂಗಪ್ಪ ಗುಜ್ಜರ (21) ಆತ್ಮಹತ್ಯೆ ಮಾಡಿಕೊಂಡ ಯುವತಿ. ಅಥಣಿ ಪಟ್ಟಣದ ಆಸೀಫ್ ದೇಸಾಯಿ ಪ್ರೀತಿಸಿ ಕೈಕೊಟ್ಟಿದ್ದಾನೆ ಎಂದು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಆರೋಪಿ ಆಸೀಫ್, ತೇಜಸ್ವಿನಿಯನ್ನು ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದ. ಜ.26ರಂದು ಮದುವೆ ಆಗುವುದಿಲ್ಲ ಎಂದು ಆಶೀಫ್ ನಿರಾಕರಿಸಿದಾಗ ಮನನೊಂದ ತೇಜಸ್ವಿನಿ ಕೀಟನಾಶಕ ಸೇವಿಸಿದ್ದಳು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments