Webdunia - Bharat's app for daily news and videos

Install App

ಶ್ವಾಸಕೋಶ ವೈಫಲ್ಯವೇ ಚೀತಾ ಸಾವಿಗೆ ಕಾರಣ : ವೈದ್ಯರ ಸ್ಪಷ್ಟನೆ

Webdunia
ಮಂಗಳವಾರ, 25 ಏಪ್ರಿಲ್ 2023 (10:45 IST)
ಭೋಪಾಲ್ : ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಹೃದಯ-ಶ್ವಾಸಕೋಶ ವೈಫಲ್ಯದಿಂದ 2ನೇ ಚೀತಾ ಸಾವನ್ನಪ್ಪಿದೆ ಎಂದು ವೈದ್ಯರು ಸ್ಪಷ್ಟನೆ ನೀಡಿದ್ದಾರೆ.
 
ಕಳೆದ ಫೆಬ್ರವರಿಯಲ್ಲಿ ದಕ್ಷಿಣ ಆಫ್ರಿಕಾದಿಂದ ತರಿಸಲಾಗಿದ್ದ 12 ಚೀತಾಗಳ ಪೈಕಿ ಉದಯ್ ಹೆಸರಿನ ಗಂಡು ಚೀತಾ ಭಾನುವಾರ ಸಾವನ್ನಪ್ಪಿತ್ತು. ಇದರಿಂದ ಚೀತಾಗಳನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಒತ್ತಾಯ ಕೇಳಿಬಂದಿತ್ತು. ಈ ಬೆನ್ನಲ್ಲೇ ವೈದ್ಯರು ಚೀತಾ ಸಾವಿಗೆ ಕಾರಣವನ್ನು ತಿಳಿಸಿದ್ದಾರೆ. 

ಉದಯ್ ಹೆಸರಿನ ಚೀತಾದ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ, ಅದು ಹೃದಯ-ಶ್ವಾಸಕೋಶದ ವೈಫಲ್ಯದಿಂದ ಸಾವನ್ನಪ್ಪಿದೆ ಎಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜೆ.ಎಸ್ ಚೌಹಾಣ್ ತಿಳಿಸಿದ್ದಾರೆ. ಜಬಲ್ಪುರ ಮತ್ತು ಭೋಪಾಲ್ನ ತಲಾ ಒಬ್ಬ ವಿಧಿವಿಜ್ಞಾನ ತಜ್ಞರನ್ನೊಳಗೊಂಡ ಐವರು ತಜ್ಞರ ಸಮಿತಿ ಶವ ಪರೀಕ್ಷೆ ನಡೆಸಿತು. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments