Webdunia - Bharat's app for daily news and videos

Install App

ಮಾಜಿ ಸಿಎಂ ಚಂದ್ರಬಾಬು ನಾಯ್ಡು ಪೊಲೀಸರ ವಶ

Webdunia
ಸೋಮವಾರ, 1 ಮಾರ್ಚ್ 2021 (12:44 IST)
ಹೈದರಾಬಾದ್ : ಚಿತ್ತೂರಿನಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆಂಧ್ರಪ್ರದೇಶದ ರೇಣಿಗುಂಟಾದಲ್ಲಿರುವ ತಿರುಪತಿ ಏರ್ ಪೋರ್ಟ್ ನಲ್ಲಿ ಪೊಲೀಸರು  ಅವರನ್ನು ವಶಕ್ಕೆ ಪಡೆದಿದ್ದಾರೆ. ವೈಸಿಪಿ ಸರ್ಕಾರದ ಕ್ರಮವನ್ನು ಪ್ರತಿಭಟಿಸಲು ಟಿಡಿಪಿ ತಿರುಪತಿ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಹಮ್ಮಿಕೊಂಡಿದೆ. ಆದರೆ ಇದಕ್ಕೆ ಪೊಲೀಸರು ಅನುಮತಿ ನೀಡಲಿಲ್ಲ. ಆದರೆ ಪೊಲೀಸರ ನಿಷೇಧವನ್ನು ನಿರ್ಲಕ್ಷಿಸಿ ಈ ಪ್ರತಿಭಟನೆಯಲ್ಲಿ ಭಾಗವಹಿಸಲು ಮಾಜಿ ಸಿಎಂ ಚಂದ್ರಬಾಬು ನಾಯ್ಡು ತೆರಳಿದ್ದ ವೇಳೆ ಅವರನ್ನು ಪೊಲೀಸರು ತಡೆದು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments