Webdunia - Bharat's app for daily news and videos

Install App

‘ನಮಗೆ ತಲೈವಾ ವಾಪಸ್ ಕೊಡಿ’ ಕರುಣಾನಿಧಿಗಾಗಿ ಅಭಿಮಾನಿಗಳಿಂದ ಮೃತ್ಯುದೇವನಿಗೇ ಸವಾಲು!

Webdunia
ಸೋಮವಾರ, 30 ಜುಲೈ 2018 (09:57 IST)
ಚೆನ್ನೈ: ತೀವ್ರ ಅನಾರೋಗ್ಯದಿಂದಾಗಿ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡಿಎಂಕೆ ಮುಖ್ಯಸ್ಥ, ತಮಿಳುನಾಡು ಮಾಜಿ ಸಿಎಂ ಕರುಣಾನಿಧಿಗಾಗಿ ಅವರ ಅಭಿಮಾನಿಗಳು ಅನ್ನ ನೀರಿಲ್ಲದೇ ಕಾಯುತ್ತಿದ್ದಾರೆ.

ಕರುಣಾನಿಧಿ ಆರೋಗ್ಯ ಸ್ಥಿತಿ ಗಂಭಿರವಾದ ಸುದ್ದಿ ತಿಳಿಯುತ್ತಿದ್ದಂತೆ ಕಾವೇರಿ ಆಸ್ಪತ್ರೆ ಮುಂದೆ ಮತ್ತು ಗೋಪಾಲಪುರಂನ ಕರುಣಾನಿಧಿ ನಿವಾಸದ ಬಳಿ ಜಮಾಯಿಸಿದ ಜನ ‘ಯಮರಾಜ ಹೋಗು, ನಮಗೆ ನಮ್ಮ ತಲೈವಾ ಬೇಕು’ ಎಂದು ಮೃತ್ಯು ದೇವನಿಗೇ ಘೋಷಣೆ ಕೂಗಿ ಸವಾಲ್ ಹಾಕಿದ್ದಾರೆ!

ಆಸ್ಪತ್ರೆ ಮುಂದೆ ಅನ್ನ ನೀರಿಲ್ಲದೆ ಕಳೆದ ಎರಡು ದಿನಗಳಿಂದ ನಿಂತಿದ್ದೇವೆ. ನಮಗೆ ತಲೈವಾ ಆರೋಗ್ಯದ ಬಗ್ಗೆ ಸರಿಯಾದ ಮಾಹಿತಿ ಕೊಡಿ. ಯಾಕೆ ಯಾರೂ ಸರಿಯಾಗಿ ಏನೂ ಹೇಳುತ್ತಿಲ್ಲ. ನಮಗೆ ನಮ್ಮ ತಲೈವಾ ಆರೋಗ್ಯವಾಗಿ ಸಿಕ್ಕರೆ ಸಾಕು ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುವ ದೃಶ್ಯ ಸಾಮಾನ್ಯವಾಗಿದೆ. ಈ ನಡುವೆ ಅಭಿಮಾನಿಗಳ ನೂಕು ನುಗ್ಗಲು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments