ಕರುಣಾನಿಧಿ ಇನ್ನೂ ಎರಡು ದಿನ ಆಸ್ಪತ್ರೆಯಲ್ಲಿ

Webdunia
ಭಾನುವಾರ, 29 ಜುಲೈ 2018 (11:13 IST)
ಚೆನ್ನೈ: ಡಿಎಂಕೆ ಮುಖ್ಯಸ್ಥ, ತಮಿಳುನಾಡು ಮಾಜಿ ಸಿಎಂ ಎಂ ಕರುಣಾನಿಧಿ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಇನ್ನೂ ಎರಡು ದಿನ ಕಾವೇರಿ ಆಸ್ಪತ್ರೆಯಲ್ಲೇ ಇರಲಿದ್ದಾರೆ.

ಜ್ವರ ಮತ್ತು ಮೂತ್ರ ಸೋಂಕಿನಿಂದ ಬಳಲುತ್ತಿದ್ದ ಕರುಣಾನಿಧಿಗೆ ರಕ್ತದೊತ್ತಡದಲ್ಲಿ ತೀವ್ರ ಇಳಿಕೆಯಾಗಿದ್ದರಿಂದ ಮೊನ್ನೆ ತಡ ರಾತ್ರಿ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಐಸಿಯುವಿನಲ್ಲಿ ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ.

ಈ ನಡುವೆ ಕರುಣಾನಿಧಿ ಅನಾರೋಗ್ಯ ಹಿನ್ನಲೆಯಲ್ಲಿ ಉಪ ರಾಷ್ಟ್ರಪತಿ ಎಂ ವೆಂಕಯ್ಯನಾಯ್ಡು ಇಂದು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಲಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಮಿಳುನಾಡಿನಾದ್ಯಂತ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments