Webdunia - Bharat's app for daily news and videos

Install App

14 ಸುತ್ತು ಗುಂಡು ಹಾರಿಸಿ ಕಾಂಗ್ರೆಸ್ ನಾಯಕನ ಕಗ್ಗೊಲೆ

Webdunia
ಗುರುವಾರ, 5 ಜನವರಿ 2017 (12:05 IST)
ಕಾಂಗ್ರೆಸ್ ಮುಖಂಡ ಸೇರಿದಂತೆ ಇಬ್ಬರನ್ನು ಗುಂಡಿಕ್ಕಿ ಕೊಲೆಗೈದ ಬೆಚ್ಚಿಬೀಳಿಸುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. 
ಬುಧವಾರ ರಾತ್ರಿ 10ಗಂಟೆ ಸುಮಾರಿಗೆ ಅಪರಿಚಿತ ಬಂದೂಕುಧಾರಿ ವ್ಯಕ್ತಿಯೊಬ್ಬ ಫುಡ್ ಸ್ಟಾಲ್ ಒಂದರ ಮುಂದೆ ನಿಂತಿದ್ದ ಕಾಂಗ್ರೆಸ್ ನಾಯಕ ರಾಜು ಮಿಶ್ರಾ ಮತ್ತು ಕುಕ್ಕು ಸರ್ದಾರ್ ಎಂಬುವವರ ಹಿಂದಿನಿಂದ ಬಂದು 14 ಸುತ್ತು ಗುಂಡಿನ ಮಳೆಗರೆದಿದ್ದಾನೆ. 
 
ಘಟನಾ ಸ್ಥಳದಿಂದ ಪೊಲೀಸರು ಬುಲೆಟ್ ಮತ್ತು ರಕ್ತದ ಮಾದರಿಗಳನ್ನು ಸಂಗ್ರಹಿಸಿದ್ದಾರೆ. 
 
ಘಟನೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ವಿದಿವಿಜ್ಞಾನ ತನಿಖೆಯನ್ನು ಪ್ರಾರಂಭಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments