Webdunia - Bharat's app for daily news and videos

Install App

ಪಳನಿ ವಿಶ್ವಾಸಮತ ರದ್ದಿಗೆ ಅರ್ಜಿ: ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ

Webdunia
ಬುಧವಾರ, 22 ಫೆಬ್ರವರಿ 2017 (07:08 IST)
ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸಿದ ರೀತಿ ಸಂವಿಧಾನಬಾಹಿರವಾಗಿದ್ದು ಈ ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಡಿಎಂಕೆ ಮದ್ರಾಸ್ ಹೈಕೋರ್ಟ್‌ಗೆ ಸಲ್ಲಿಸಿರುವ ವಿಚಾರಣೆ ಇಂದು ನಡೆಯಲಿದೆ.
 
ಸದನದಿಂದ ವಿರೋಧಪಕ್ಷವನ್ನು ಹೊರಗಿಟ್ಟು ವಿಶ್ವಾಸಮತ ಯಾಚಿಸಿದ್ದು ಪ್ರಜಾಪ್ರಭುತ್ವ ವಿರೋಧಿ , ಹಾಗಾಗಿ ಮತ್ತೆ ವಿಶ್ವಾಸಮತ ಪ್ರಕ್ರಿಯೆ ನಡೆಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಡಿಎಂಕೆ ಕಾರ್ಯಾಧ್ಯಕ್ಷ ಎಂ.ಕೆ.ಸ್ಟಾಲಿನ್ ಹೈಕೋರ್ಟ್ ಮೆಟ್ಟಿಲೇರಿದ್ದರು.
 
ನ್ಯಾಯಮೂರ್ತಿ ರಮೇಶ್ ನೇತೃತ್ವದ ಪಕ್ಷ ಈ ವಿಚಾರಣೆಯನ್ನು ನಡೆಸಲಿದ್ದು ಪಳನಿಸರ್ಕಾರದ ಭವಿಷ್ಯವೀಗ ಹೈಕೋರ್ಟ್ ಅಂಗಳದಲ್ಲಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments