ಮಹಾದಾಯಿ ವಿವಾದ ನ್ಯಾಯಮಂಡಳಿಯಲ್ಲಿ ಬಗೆಹರಿಯಲಿ- ಗೋವಾ ಸಿಎಂ

Webdunia
ಗುರುವಾರ, 11 ಜನವರಿ 2018 (07:13 IST)

ಮಹಾದಾಯಿ ನದಿ ನೀರು ಹಂಚಿಕೆಯ ವಿವಾದವನ್ನು ನ್ಯಾಯಮಂಡಳಿಯ ಮೂಲಕವೇ ಬಗೆಹರಿಸಿಕೊಳ್ಳಲಾಗುವುದು ಎಂದು ಗೋವಾ ಮುಖ್ಯಮಂತ್ರಿ ಮನೋಹರ ಪರಿಕ್ಕರ್ ಹೇಳಿದ್ದಾರೆ.

ಪ್ರಧಾನಮಂತ್ರಿ ಜೊತೆಗಿನ ಭೇಟಿಯ ವಿವರ ಹಂಚಿಕೊಳ್ಳಲು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಧ್ಯಮದವರು ಮಹಾದಾಯಿ ನೀರಿನ ವಿಚಾರದಲ್ಲಿ ಪ್ರಶ್ನೆಗಳನ್ನು ಕೇಳಿದರು. ಈ ವೇಳೆ ಮಾಧ್ಯಮದವರ ಮೇಲೆ ಕೋಪಗೊಂಡು ಸುದ್ದಿಗಾಗಿ ಮಾಧ್ಯಮಗಳು ಮಹಾದಾಯಿ ವಿವಾದವನ್ನು ಸೃಷ್ಠಿಸಿವೆ ಎಂದಿದ್ದಾರೆ.

ಮಹಾದಾಯಿ ವಿವಾದ ನ್ಯಾಯಮಂಡಳಿಯ ಅಂಗಳದಲ್ಲಿದ್ದು, ಅಲ್ಲಿಯೇ ಹೋರಾಟ ಮಾಡಿ, ವಿವಾದ ಬಗೆಹರಿಸಲು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

ಆದರೆ ಡಿಸೆಂಬರ್ ತಿಂಗಳಲ್ಲಿ ಮಹಾದಾಯಿ ನೀರಿನ ವಿವಾದ ಮಾತುಕತೆಯ ಮೂಲಕ ಬಗೆಹರಿಸಲು ಸಿದ್ಧರಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದ, ಗೋವಾ ಮುಖ್ಯಮಂತ್ರಿ ಮತ್ತೆ ವರಸೆ ಬದಲಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments