Webdunia - Bharat's app for daily news and videos

Install App

ಮೃತ್ಯುಕುಂಭವಾದ ಮಹಾಕುಂಭ: ಮೋದಿ, ಯೋಗಿ ಸರ್ಕಾರಗಳ ಕಿವಿಹಿಂಡಿದ ಮಮತಾ ಬ್ಯಾನರ್ಜಿ

Sampriya
ಮಂಗಳವಾರ, 18 ಫೆಬ್ರವರಿ 2025 (17:51 IST)
Photo Courtesy X
ಕೋಲ್ಕತ್ತಾ: ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದ ನಿರ್ವಹಣೆ ಕುರಿತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

ಕೇಂದ್ರ ಸರ್ಕಾರ ಹಾಗೂ ಯೋಗಿ ಆದಿತ್ಯನಾಥ್‌ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿರುವ ಅವರು, ಮಹಾಕುಂಭವು ಮೃತ್ಯು ಕುಂಭವಾಗಿ ಮಾರ್ಪಟ್ಟಿದೆ ಎಂದು ಮಂಗಳವಾರ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಅವರು ಗಂಭೀರ ಆರೋಪ ಮಾಡಿದ್ದಾರೆ.

 ಹಾ ಕುಂಭಮೇಳದಲ್ಲಿ ಕೇಂದ್ರ ಸರ್ಕಾರ ಮತ್ತು ಉತ್ತರ ಪ್ರದೇಶ ಸರ್ಕಾರದ ವಿರುದ್ಧ ದುರುಪಯೋಗದ ಆರೋಪಗಳನ್ನು ಹೊರಿಸಿದ ಅವರು, ಬಡವರಿಗೆ ಕುಂಭಮೇಳದಲ್ಲಿ ಯಾವುದೇ ವ್ಯವಸ್ಥೆಗಳಿಲ್ಲ. ಹೆಚ್ಚು ಜನರು ಸೇರುವ ಕಡೆ ಕಾಲ್ತುಳಿತ ಸಾಮಾನ್ಯ. ಆದರೆ, ವ್ಯವಸ್ಥೆಗಳನ್ನು ಮಾಡುವುದು ಸರ್ಕಾರ ಕರ್ತವ್ಯ ಎಂದು ಯೋಗಿ ಸರ್ಕಾರದ ಕಿವಿ ಹಿಂಡಿದ್ದಾರೆ.

ಮಹಾ ಕುಂಭಮೇಳವನ್ನು ನಾನು ಕೂಡ ಗೌರವಿಸುತ್ತೇನೆ. ಪವಿತ್ರ ಗಂಗಾ ಮಾತೆಯನ್ನು ಗೌರವಿಸುತ್ತೇನೆ. ಆದರೆ,  ಸರ್ಕಾರಗಳು ಸರಿಯಾದ ನಿರ್ವಹಣೆ ಇಲ್ಲ. ಶ್ರೀಮಂತರು, ವಿಐಪಿಗಳಿಗೆ 1 ಲಕ್ಷಕ್ಕೂ ಹೆಚ್ಚಿನ ಬೆಲೆಯಲ್ಲಿ ಶಿಬಿರಗಳನ್ನು ಪಡೆಯಲು ವ್ಯವಸ್ಥೆಗಳು ಲಭ್ಯವಿದೆ. ಬಡವರಿಗೆ ಅಲ್ಲಿ ಸಮರ್ಪಕ ವ್ಯವಸ್ಥೆ ಮಾಡಿಲ್ಲ ಎಂದು ದೂರಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಧರ್ಮಸ್ಥಳದಲ್ಲಿ ಇಂದು ಯಾವ ಪಾಯಿಂಟ್ ನಲ್ಲಿ ಎಸ್ಐಟಿ ಶೋಧ ನಡೆಸಲಿದೆ

ಡೊನಾಲ್ಡ್ ಟ್ರಂಪ್ ದುಬಾರಿ ಸುಂಕ ಇಂದಿನಿಂದ ಜಾರಿಗೆ: ಭಾರತದ ಯಾವ ಉದ್ಯಮಗಳಿಗೆ ಹೊಡೆತ

ಮತಗಳವಿನ ಬಗ್ಗೆ ಆಘಾತಕಾರಿ ವರದಿಗಳು ಬಹಿರಂಗಗೊಳ್ಳಲಿವೆ: ಕೆ ಸಿ ವೇಣುಗೋಪಾಲ್

ಮುಂದಿನ ಸುದ್ದಿ
Show comments