Webdunia - Bharat's app for daily news and videos

Install App

MahakumbhMela: ಪ್ರತಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದ ಯೋಗಿ ಆದಿತ್ಯನಾಥ

Sampriya
ಶುಕ್ರವಾರ, 14 ಫೆಬ್ರವರಿ 2025 (20:20 IST)
Photo Courtesy X
ಲಖನೌ: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದ ಬಗ್ಗೆ ಪ್ರತಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು, ವಿಶ್ವದ ಅತ್ಯಂತ ದೊಡ್ಡ ಧಾರ್ಮಿಕ ಕಾರ್ಯಕ್ರಮದಿಂದ ರಾಜ್ಯದ ಆರ್ಥಿಕತೆಗೆ ₹3 ಲಕ್ಷ ಕೋಟಿ ಆದಾಯ ಹರಿದುಬರಲಿದೆ ಎಂದು ತಿಳಿಸಿದರು.

ಮಹಾಕುಂಭ ಕೋಟ್ಯಂತರ ಜನರ ನಂಬಿಕೆಯ ಪ್ರತೀಕವಾಗಿದ್ದು, ಹಲವಾರು ವರ್ಷಗಳಿಂದಲೂ ಹತ್ತಿಕ್ಕಲಾಗಿತ್ತು ಎಂದು ತಿಳಿಸಿದರು.

ಮಹಾಕುಂಭ ಮೇಳಕ್ಕೆ ₹5 ಸಾವಿರದಿಂದ ₹6 ಸಾವಿರ ಕೋಟಿ ವೆಚ್ಚ ಮಾಡಲಾಗಿದೆ ಎಂದು ಕೆಲವರು ಟೀಕೆ ಮಾಡಿದ್ದಾರೆ. ಕುಂಭಮೇಳದಿಂದ ₹3 ಕೋಟಿ ಆದಾಯವಾಗಿದ್ದು,  ಇದರಿಂದ ರಾಜ್ಯದ ಆರ್ಥಿಕತೆಗೆ ಭಾರೀ ಕೊಡುಗೆಯಾಗಿದೆ.

ಕುಂಭ ನಡೆಸಲು ಕೇವಲ ₹1500 ಕೋಟಿ ಖರ್ಚು ಮಾಡಲಾಗಿದೆ. ಉಳಿದ ಹಣವನ್ನು ಪ್ರಯಾಗರಾಜ್‌ನ ಪಟ್ಟಣದ ಮೂಲ ಸೌಕರ್ಯದ ಅಭಿವೃದ್ಧಿಗೆ ಬಳಸಲಾಗಿದೆ. ಇದರಿಂದ ದೇಶದ ಆರ್ಥಿಕತೆಗೂ ವರದಾನವಾಗಲಿ ಎಂದರು. ತ್ರಿವೇಣಿ ಸಂಗಮದಲ್ಲಿ ಇದುವರೆಗೆ ಸುಮಾರು 50 ಕೋಟಿ ಮಂದಿ ಪುಣ್ಯಸ್ನಾನ ಮಾಡಿದ್ದಾರೆ ಎಂದು ಯೋಗಿ ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan:ರಾತ್ರಿಯಾಗುತ್ತಿದ್ದಂತೇ ಪಾಕಿಸ್ತಾನದಿಂದ ಮತ್ತೆ ದಾಳಿ ಶುರು, 3 ರಾಜ್ಯ ಟಾರ್ಗೆಟ್

Operation Sindoor Effect:ಈ ವಿಷಯ ಗೊತ್ತಿಲ್ಲದೆ ಮಾಮೂಲಿ ಟೈಮ್‌ಗೆ ವಿಮಾನ ಹತ್ತಲು ಹೋದ್ರೆ ಮಿಸ್ ಆಗುವುದು ಗ್ಯಾರಂಟಿ

ಪಾಕ್‌, ಭಾರತ ನಡುವೆ ಹೆಚ್ಚಿದ ಉದ್ವಿಗ್ನತೆ: ಚೀನಾಗೂ ತಟ್ಟಿದ ಬಿಸಿ, ನಾಗರಿಕರಿಗೆ ಸಂದೇಶ ರವಾನೆ

ಸರ್ಕಾರದ ಈ ಕ್ರಮವು ದೇಶದ ಸ್ವಾಭಿಮಾನವನ್ನು ಹೆಚ್ಚಿಸಿದೆ: ಸಶಸ್ತ್ರ ಪಡೆಗಳನ್ನು ಅಭಿನಂದಿಸಿದ RSS

'Sindoor Is For Love, Not War: ಚರ್ಚೆ ಹುಟ್ಟುಹಾಕಿದ ಛಾಯಾಗ್ರಾಹಕನ ಪೋಸ್ಟ್‌

ಮುಂದಿನ ಸುದ್ದಿ
Show comments