Webdunia - Bharat's app for daily news and videos

Install App

ಮಹಾರಾಷ್ಟ್ರ ಕಾಂಗ್ರೆಸ್ ಮುಖಂಡ ನೇಣಿಗೆ ಶರಣು

Webdunia
ಭಾನುವಾರ, 15 ಅಕ್ಟೋಬರ್ 2017 (11:07 IST)
ಮುಂಬೈ: ಕಾಂಗ್ರೆಸ್‌‌ನ ಹಿರಿಯ ಮುಖಂಡ ನೇಣಿಗೆ ಶರಣಾಗಿರುವ ಘಟನೆ ಮುಲುಂದ್‌‌ ನಲ್ಲಿ ನಡೆದಿದೆ. ಮಹದೇವ್‌ ಶೆಲರ್‌(64) ಆತ್ಮಹತ್ಯೆಗೆ ಶರಣಾದ ಮುಖಂಡ.

ತೀವ್ರ ಅನಾರೋಗ್ಯ ಬಳಲುತ್ತಿದ್ದ ಮಹದೇವ್, ಇದೇ ಕಾರಣಕ್ಕೆ ತಮ್ಮ ಮನೆಯಲ್ಲೇ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ವೃತ್ತಿಯಲ್ಲಿ ವಕೀಲರಾಗಿದ್ದ ಮಹದೇವ್‌ ಮಹಾರಾಷ್ಟ್ರದ ಕಾಂಗ್ರೆಸ್‌ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದರು.

ನಿನ್ನೆ ಪತ್ನಿ ಮಾರ್ಕೆಟ್‌ ಗೆ ಹೋಗಿದ್ದ ವೇಳೆ ಮಹದೇವ್‌ ಸಾವಿಗೆ ಶರಣಾಗಿದ್ದಾರೆ. ನಂತರ ಮನೆಗೆ ಬಂದ ಪತ್ನಿಗೆ ಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ರವಾನಿಸಲಾಯಿತಾದರೂ, ಅಷ್ಟೊತ್ತಿಗಾಗಲೆ ಮಹದೇವ್‌ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಮಹದೇವ್‌ ಮನೆಯಲ್ಲಿ ಡೆತ್‌ ನೋಟು ಪತ್ತೆಯಾಗಿದ್ದು, ಅನಾರೋಗ್ಯದಿಂದ ಸಾವಿಗೆ ಶರಣಾಗಿರುವುದಾಗಿ ಬರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಪೊಲೀಸರು ಕೇಸ್‌ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಿಗೆ ಕಾದಿದೆ ಭಾರೀ ಮಳೆ

ಬ್ರಹ್ಮಾವರ: ಗಂಡ ಕೋರ್ಟ್ ವಿಚಾರಣೆಗೆ ಹಾಜರು, ಇತ್ತ ಮಗುವನ್ನು ಕೊಂದು ಪತ್ನಿ ಆತ್ಮಹತ್ಯೆ

ಬೀದಿನಾಯಿಗಳು ನನಗೆ ಪ್ರಪಂಚದಾದ್ಯಂತ ಖ್ಯಾತಿ ತಂದುಕೊಟ್ಟಿತು: ಜಡ್ಜ್‌ ವಿಕ್ರಮ್ ನಾಥ್ ಹಾಸ್ಯ ಚಟಾಕಿ

ಉಪರಾಷ್ಟ್ರಪತಿ ನಿವಾಸ ಖಾಲಿ ಮಾಡಿದ ಜಗದೀಪ್ ಧಂಖರ್‌, ಹೋಗಿದ್ದೆಲ್ಲಿ ಗೊತ್ತಾ

ಮೊಮ್ಮಕ್ಕಳಾಡಿಸಿರುವ 55ನೇ ವಯಸ್ಸಿನ ಮಹಿಳೆ 17ನೇ ಮಗುವಿಗೆ ಜನ್ಮ, ಗ್ರಾಮವೇ ಶಾಕ್‌

ಮುಂದಿನ ಸುದ್ದಿ
Show comments