Webdunia - Bharat's app for daily news and videos

Install App

ಗೃಹ ಸಚಿವ ಜಾರ್ಜ್‌ಗೆ ಜೀವಬೆದರಿಕೆ ಕರೆ ಮಾಡಿದ್ದ ಆರೋಪಿ ಬಂಧನ

Webdunia
ಮಂಗಳವಾರ, 15 ಜುಲೈ 2014 (16:01 IST)
ಗೃಹ ಸಚಿವ ಕೆ.ಜೆ. ಜಾರ್ಜ್ ಅವರನ್ನು ಹತ್ಯೆ ಮಾಡುತ್ತೇನೆ ಎಂದು ಸ್ಥಳೀಯ ಚಾನೆಲ್‌ಗೆ ಸಂದರ್ಶನ ನೀಡಿದ 35 ವರ್ಷ ವಯಸ್ಸಿವ ವ್ಯಕ್ತಿಯನ್ನು ಕೇಂದ್ರ ಅಪರಾಧ ದಳದ ಪೊಲೀಸರು ಬಂಧಿಸಿದ್ದಾರೆ. 
 
ಬಂಧಿತ ವ್ಯಕ್ತಿ ಶ್ರೀಹನ್ಸ್ ಪಾಟೀಲ್ ಮಹಾರಾಷ್ಟ್ರದ ಕುಂದರವಾಡ್ ಗ್ರಾಮದ ನಿವಾಸಿಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 
 
ನನ್ನ ಹೆಸರು ಶಿವಾಜಿ ಗಾವಡೆ. ನಾನು ಮಹಾರಾಷ್ಟ್ರದ ರೌಡಿ. ಕರ್ನಾಟಕದ ಗೃಹ ಸಚಿವರನ್ನು ಹತ್ಯೆ ಮಾಡುತ್ತೇನೆ ಎಂದು ಆರೋಪಿ ಪಾಟೀಲ್ ಸ್ಥಳೀಯ ಚಾನೆಲ್‌ಗೆ ಹೇಳಿಕೆ ನೀಡಿದ್ದನು.
 
ಟೆಲಿವಿಜನ್ ಚಾನೆಲ್‌ನವರು ಕೂಡಲೇ ಬೆಂಗಳೂರಿನ ಪೊಲೀಸರನ್ನು ಸಂಪರ್ಕಿಸಿ ಮಾಹಿತಿ ನೀಡಿದಾಗ, ಕರ್ನಾಟಕ ಪೊಲೀಸರು, ಮಹಾರಾಷ್ಟ್ರ ಪೊಲೀಸರ ನೆರವು ಪಡೆದು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments