Webdunia - Bharat's app for daily news and videos

Install App

ಮಹಾರಾಷ್ಟ್ರ ಸಿಎಂ ಗದ್ದುಗೆ ಬಿಟ್ಟು ಕೇಂದ್ರದತ್ತ ದೇವೇಂದ್ರ ಫಡ್ನಿವಿಸ್?

Webdunia
ಬುಧವಾರ, 15 ಮಾರ್ಚ್ 2017 (05:51 IST)
ಮುಂಬೈ: ಬಿಜೆಪಿಯಲ್ಲಿ ಈಗ ಭಾರೀ ವಿದ್ಯಮಾನಗಳು ನಡೆಯುತ್ತಿವೆ. ಕೇಂದ್ರ ಸಚಿವರಾಗಿದ್ದ ಮನೋಹರ್ ಪರಿಕ್ಕರ್ ರಾಜೀನಾಮೆ ನೀಡಿ ಗೋವಾ ರಾಜ್ಯಕ್ಕೆ ಮುಖ್ಯಮಂತ್ರಿಯಾಗಿದ್ದರೆ, ಅತ್ತ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಕೇಂದ್ರಕ್ಕೆ ಪ್ರಮೋಟ್ ಆಗುವ ಸಾಧ್ಯತೆ ದಟ್ಟವಾಗಿದೆ.

 
ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಫಡ್ನವಿಸ್ ಕೇಂದ್ರ ಸರ್ಕಾರಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಸುದ್ದಿ ಹಬ್ಬಿದೆ. ಆದರೆ ಕೇಂದ್ರದಲ್ಲಿ ಅವರ ಸ್ಥಾನವೇನು ಎಂಬುದು ಖಚಿತವಾಗಿಲ್ಲ.

ಇತ್ತೀಚೆಗೆ ನಡೆದ ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿನಲ್ಲಿ ಬಹುಮುಖ್ಯ ಪಾತ್ರ ವಹಿಸಿದ್ದ ಫಡ್ನವಿಸ್ ಗೆ ಕೇಂದ್ರ ಸರ್ಕಾರದ ಸ್ಥಾನ ಮಾನ ನೀಡಲು ಹೈಕಮಾಂಡ್ ತೀರ್ಮಾನಿಸಿದೆ ಎನ್ನಲಾಗಿದೆ. ಫಡ್ನವಿಸ್ ಸ್ಥಾನಕ್ಕೆ ಸದ್ಯಕ್ಕೆ ಮಹಾರಾಷ್ಟ್ರದ ಕಂದಾಯ ಸಚಿವರಾದ ಚಂದ್ರಕಾಂತ್ ಪಾಟೀಲ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಮೂಲಗಳು ಹೇಳುತ್ತಿವೆ. ಇದೆಲ್ಲಾ ಎಷ್ಟು ಸತ್ಯ ಎನ್ನುವುದು ಸದ್ಯದಲ್ಲೇ ಗೊತ್ತಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾದ್ರಾ ವಿರುದ್ಧ ಚಾರ್ಜ್‌ಶೀಟ್‌, ವಾದ್ರಾ, ಗಾಂಧಿ ಕುಟುಂಬಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನ: ಮಲ್ಲಿಕಾರ್ಜುನ ಖರ್ಗೆ

ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖ್ರು ಪ್ರಮಾಣ ವಚನ ಸ್ವೀಕಾರ

ಸಾಧನಾ ಸಮಾವೇಶ ನಡೆಸುತ್ತಿರುವ ಸಿದ್ದರಾಮಯ್ಯಗೆ 17 ಪ್ರಶ್ನೆ ಹಾಕಿದ ಆರ್ ಅಶೋಕ್

ನಾಲ್ವಡಿ ಕೃಷ್ಣರಾಜ ಒಡೆಯರ್ ನಂತರ ಮೈಸೂರನ್ನು ಅಭಿವೃದ್ಧಿಸಿದ್ದೆ ಸಿದ್ದರಾಮಯ್ಯ: ಎಚ್ ಸಿ ಮಹದೇವಪ್ಪ

Viral video: ಕಂಪನಿ ಎಚ್ ಆರ್ ಜೊತೆ ಅಫೇರ್: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿಇಒ

ಮುಂದಿನ ಸುದ್ದಿ
Show comments