Webdunia - Bharat's app for daily news and videos

Install App

ಶಬರಿಮಲೆಗೆ ಭೇಟಿ ನೀಡುವ ಮಹಿಳೆಯರನ್ನು ಎರಡು ಪೀಸ್ ಮಾಡಬೇಕು ಎಂದವರು ಯಾರು ಗೊತ್ತೇ?!

Webdunia
ಶನಿವಾರ, 13 ಅಕ್ಟೋಬರ್ 2018 (10:19 IST)
ತಿರುವನಂತಪುರಂ: ಶಬರಿಮಲೆಗೆ ಮಹಿಳೆಯರೂ ಭೇಟಿ ನೀಡಬಹುದು ಎಂಬ ಸುಪ್ರೀಂಕೋರ್ಟ್ ತೀರ್ಪಿನ ಬೆನ್ನಲ್ಲೇ ಕೇರಳದಲ್ಲಿ ಇದರ ಬಗ್ಗೆ ಪರ-ವಿರೋಧ ಚರ್ಚೆಗಳೂ  ಜೋರಾಗಿ ನಡೆದಿದೆ.

ಇದರ ನಡುವೆ ಕಾರ್ಯಕ್ರಮವೊಂದರಲ್ಲಿ ಮಲಯಾಳಂ ನಟ ಕೊಲ್ಲಂ ತುಳಸಿ ಎಂಬವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಶಬರಿಮಲೆ ದೇವಾಲಯಕ್ಕೆ ಭೇಟಿ ನೀಡುವ ಮಹಿಳೆಯರನ್ನು ಎರಡು ಭಾಗ ಮಾಡಬೇಕು ಎಂದು ನಟ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಹಿಳೆಯರನ್ನು ಎರಡು ಭಾಗ ಮಾಡಿ ಒಂದನ್ನು ದೆಹಲಿಗೂ ಇನ್ನೊಂದು ಭಾಗವನ್ನು ಕೇರಳ ಸಿಎಂ ಪಿಣರಾಯಿ ವಿಜಯನ್ ಗೂ ಕಳುಹಿಸಬೇಕು ಎಂದು ಆಕ್ರೋಶಭರಿತ ಮಾತನಾಡಿದ್ದಾರೆ. ಇದೀಗ ವ್ಯಾಪಕ ವಿವಾದಕ್ಕೊಳಗಾಗುವ ಲಕ್ಷಣವಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments