Webdunia - Bharat's app for daily news and videos

Install App

ಪ್ರಜಾಪ್ರಭುತ್ವ ಬೇಕೋ, ಸರ್ವಾಧಿಕಾರ ಬೇಕೋ ನೀವೇ ನಿರ್ಧರಿಸಿ: ಮಲ್ಲಿಕಾರ್ಜುನ ಖರ್ಗೆ

Krishnaveni K
ಭಾನುವಾರ, 31 ಮಾರ್ಚ್ 2024 (15:48 IST)
ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆ ಬಳಿಕ ನಿಮಗೆ ಪ್ರಜಾಪ್ರಭುತ್ವ ಬೇಕೋ, ಸರ್ವಾಧಿಕಾರ ಬೇಕೋ ಎಂದು ನೀವೇ ನಿರ್ಧರಿಸಿ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ಇಂದು ಇಂಡಿಯಾ ಒಕ್ಕೂಟ ಪಕ್ಷಗಳ ಸಮಾವೇಶ ನಡೆಸಲಾಗಿದೆ. ಈ ಸಮಾವೇಶದಲ್ಲಿ ಮಾತನಾಡಿರುವ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವೇಳೆ ಮೋದಿಯನ್ನು ಸರ್ವಾಧಿಕಾರಿ ಎಂದಿದ್ದಾರೆ.

‘ನಮ್ಮ ಪಕ್ಷದ ಹಣಕಾಸು ಮೂಲಗಳನ್ನು ಬ್ಲಾಕ್ ಮಾಡಿ ಚುನಾವಣೆ ನಡೆಸುತ್ತಿರುವುದು ಸರಿಯಲ್ಲ ಎಂದು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾಗೆ ಹೇಳಿದ್ದೆ. ಈ ಚುನಾವಣೆ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಣೆಗಾಗಿ ನಡೆಯುತ್ತಿದೆ. ನಾವು ಒಗ್ಗಟ್ಟಿನಿಂದ ಹೋರಾಡಬೇಕಿದೆ. ನಾವು ಒಗ್ಗಟ್ಟಾಗಿದ್ದರೆ ಮಾತ್ರ ಹೋರಾಡಲು ಸಾಧ‍್ಯ. ನಾವೇ ಪರಸ್ಪರ ಕಚ್ಚಾಡುತ್ತಿದ್ದರೆ ಹೋರಾಡಲು ಸಾಧ‍್ಯವಿಲ್ಲ’ ಎಂದು ಖರ್ಗೆ ಹೇಳಿದ್ದಾರೆ.

ಇನ್ನೂ ಮುಂದುವರೆದು ‘ನಿಮಗೆ ಪ್ರಜಾಪ್ರಭುತ್ವ ಬೇಕೋ, ಸರ್ವಾಧಿಕಾರ ಬೇಕೋ ಎಂದು ನೀವೇ ನಿರ್ದರಿಸಿ. ಸರ್ವಾಧಿಕಾರವನ್ನು ಬೆಂಬಲಿಸುವವರನ್ನು ದೇಶದಿಂದಲೇ ಓಡಿಸಬೇಕು. ಬಿಜೆಪಿ ಮತ್ತು ಆರ್ ೆಸ್ಎಸ್ ಆ ರೀತಿಯ ವಿಷಗಳು. ನೀವು ವಿಷ ಟೇಸ್ಟ್ ಮಾಡಿದರೂ ಜೀವ ಕಳೆದುಕೊಳ್ಳುತ್ತೀರಿ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments