ಗೆದ್ದರೆ ರಾಹುಲ್ ಕಾರಣ, ಸೋತರೆ ಸಾಮಾನ್ಯ ನಾಯಕರಾ: ಮಲ್ಲಿಕಾರ್ಜುನ್ ಖರ್ಗೆ ಹೇಳಿಕೆಗೆ ಟಾಂಗ್

Krishnaveni K
ಗುರುವಾರ, 20 ಫೆಬ್ರವರಿ 2025 (14:52 IST)
ನವದೆಹಲಿ: ನಿನ್ನೆ ದೆಹಲಿಯಲ್ಲಿ ಸಭೆ ನಡೆಸಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇನ್ನು ಮುಂದೆ ಚುನಾವಣೆ ಸೋತರೆ ನೀವೇ ಕಾರಣ ಎಂದು ಎಚ್ಚರಿಕೆ ನೀಡಿದ್ದರು. ಇದರ ಬಗ್ಗೆ ಈಗ ಸೋಷಿಯಲ್ ಮೀಡಿಯಾದಲ್ಲಿ ಹಲವು ಕಾಮೆಂಟ್ ಗಳು ಬರುತ್ತಿವೆ.

ಚುನಾವಣೆಗಳಲ್ಲಿ ಗೆದ್ದರೆ ರಾಹುಲ್ ಗಾಂಧಿ ಕಾರಣ, ಸೋತರೆ ಸಾಮಾನ್ಯ ನಾಯಕರು ಕಾರಣನಾ ಎಂದು ನೆಟ್ಟಿಗರು ಟಾಂಗ್ ಕೊಟ್ಟಿದ್ದಾರೆ. ಸತತ ಸೋಲಿನಿಂದ ಕಂಗೆಟ್ಟ ಕಾಂಗ್ರೆಸ್ ನಾಯಕ ಖರ್ಗೆ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಬೆಳೆಸಲು ಕೆಲಸ ಮಾಡಬೇಕು. ಮುಂದೆ ಇದೇ ರೀತಿ ಚುನಾವಣೆಗಳಲ್ಲಿ ಸೋಲು ಕಾಣುವ ಪರಿಸ್ಥಿತಿ ಎದುರಾಗಬಾರದು. ಸೋತರೆ ನೀವೇ ಹೊಣೆ ಎಂದು ಖರ್ಗೆ ಎಚ್ಚರಿಕೆ ನೀಡಿದ್ದರು.

ಇದರ ಬಗ್ಗೆ ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಯಾಗಿದೆ. ಯಾವುದಾದರೂ ಚುನಾವಣೆ ಗೆದ್ದಾಗ ರಾಹುಲ್ ಪಾದ ಯಾತ್ರೆ ಕಾರಣ, ರಾಹುಲ್ ಗಾಂಧಿ ಸಂವಿಧಾನದ ಬಗ್ಗೆ ಹೋರಾಟಕ್ಕೆ ಸಂದ ಜಯ ಎನ್ನುವ ಕಾಂಗ್ರೆಸ್ ನಾಯಕರು ಈಗ ಸೋತಾಗ ಸ್ಥಳೀಯ ನಾಯಕರನ್ನು ಹೊಣೆ ಮಾಡುವುದು ಯಾಕೆ ಎಂದು ಹಲವರು ಕಾಮೆಂಟ್ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಯೋಜನೆಯಲ್ಲೂ ಹಗರಣವೇ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ತಪ್ಪು ಲೆಕ್ಕ ಕೊಟ್ಟ ಆರೋಪ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಮುಂದಿನ ಸುದ್ದಿ
Show comments