Webdunia - Bharat's app for daily news and videos

Install App

ಜಗದೀಪ್ ಧನ್ಕರ್ ಸ್ಕೂಲ್ ಟೀಚರ್ ಥರಾ ಆಡ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ ಆರೋಪ

Krishnaveni K
ಗುರುವಾರ, 12 ಡಿಸೆಂಬರ್ 2024 (10:21 IST)
ನವದೆಹಲಿ: ರಾಜ್ಯಸಭೆ ಸ್ಪೀಕರ್, ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕೆಂಡಾಮಂಡಲರಾಗಿದ್ದಾರೆ. ಧನ್ಕರ್ ಸ್ಕೂಲ್ ಟೀಚರ್ ಥರಾ ಆಡ್ತಿದ್ದಾರೆ ಎಂದು ಖರ್ಗೆ ವಾಗ್ಧಾಳಿ ನಡೆಸಿದ್ದಾರೆ.

ರಾಜ್ಯಸಭೆಯಲ್ಲಿ ಜಗದೀಪ್ ಧನ್ಕರ್ ಕಾರ್ಯವೈಖರಿ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೇಲ್ಮನೆಯಲ್ಲಿ ನಡೆಯುತ್ತಿರುವ ಅವಾಂತರಗಳು, ಅಡೆತಡೆಗಳಿಗೆ ಜಗದೀಪ್ ಧನ್ಕರ್ ಅವರ ಪಕ್ಷಪಾತೀ ಧೋರಣೆಯೇ ಕಾರಣ ಎಂದು ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯಸಭೆ ಸ್ಪೀಕರ್ ಹುದ್ದೆಗೆ ಅದರದ್ದೇ ಆದ ಘನತೆಯಿದೆ. ಅವರು ನಿಷ್ಪಕ್ಷಪಾತವಾಗಿ ನಡೆದುಕೊಳ್ಳಬೇಕು. ಆದರೆ ಧನ್ಕರ್ ಪ್ರತಿಪಕ್ಷಗಳಿಗೆ ಕುಟುಕುತ್ತಾ ಆಗಾಗ ಸರ್ಕಾರವನ್ನುಹೊಗಳುತ್ತಾ ಪಕ್ಷಪಾತ ಧೋರಣೆ ಅನುಸರಿಸುತ್ತಿದ್ದಾರೆ. ಸರ್ಕಾರದ ವಕ್ತಾರರಂತೆ ಕೆಲಸ ಮಾಡುತ್ತಿದ್ದಾರೆ ಎಂದಿದ್ದಾರೆ.

ಹೆಡ್ ಮಾಸ್ಟರ್ ಥರಾ ಜಗದೀಪ್ ಧನ್ಕರ್ ವರ್ತಿಸುತ್ತಿದ್ದಾರೆ. ವಿಪಕ್ಷಗಳ ಹಿರಿಯ ನಾಯಕರು ಮಾತನಾಡಲು ಹೊರಟಡೆ ತಡೆಯುತ್ತಾರೆ. ಅವರ ವಿರುದ್ಧ ನಾವು ಅವಿಶ್ವಾಸ ನಿರ್ಣಯ ಮಂಡಿಸಲಿದ್ದೇವೆ. ನಮಗೆ ಸ್ಪೀಕರ್ ಮೇಲೆ ಯಾವುದೇ ಭರವಸೆ ಉಳಿದಿಲ್ಲ ಎಂದು ಖರ್ಗೆ ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

ಮುಂದಿನ ಸುದ್ದಿ
Show comments