Webdunia - Bharat's app for daily news and videos

Install App

ಕಾಂಗ್ರೆಸ್‌ನ 'ಘರ್ ಘರ್‌ ಗ್ಯಾರಂಟಿ' ಅಭಿಯಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಚಾಲನೆ

Sampriya
ಬುಧವಾರ, 3 ಏಪ್ರಿಲ್ 2024 (16:25 IST)
Photo Courtesy X
ನವದೆಹಲಿ: ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್‌ನ 'ಘರ್ ಘರ್‌ ಗ್ಯಾರಂಟಿ'  ಅಭಿಯಾನಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು,  ದೇಶಾದ್ಯಂತ ಎಂಟು ಕೋಟಿ ಕುಟುಂಬಗಳನ್ನು ತಲುಪುವ ಮತ್ತು ಅದರ "ಖಾತರಿ" ಗಳ ಬಗ್ಗೆ ಅವರಿಗೆ ಅರಿವು ಮೂಡಿಸುವ ಗುರಿಯನ್ನು ಈ ಅಭಿಯಾನ ಹೊಂದಿದೆ.

ಈಶಾನ್ಯ ದೆಹಲಿ ಸಂಸದೀಯ ಕ್ಷೇತ್ರದ ಕೈತವಾಡದ ಉಸ್ಮಾನ್‌ಪುರದಿಂದ ಅಭಿಯಾನವನ್ನು ಶುರುಮಾಡಿದ್ದು, ಈ ವೇಳೆ ಪಕ್ಷದ 'ಪಾಂಚ್ ನ್ಯಾಯ್ ಪಚೀಸ್ ಗ್ಯಾರಂಟಿ' ಕುರಿತು ಕರಪತ್ರಗಳನ್ನು ಹಂಚಿದರು.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ 'ಪಂಚ ನ್ಯಾಯ್ ಪಚೀಸ್ ಗ್ಯಾರಂಟಿ' ಅನ್ನು ಜನರಿಗೆ ತಲುಪಿಸಲು ಈ ಗ್ಯಾರಂಟಿ ಕಾರ್ಡ್ ಅನ್ನು ವಿತರಿಸುತ್ತಿದ್ದೇವೆ. ದೇಶಾದ್ಯಂತ ಎಂಟು ಕೋಟಿ ಕುಟುಂಬಗಳಿಗೆ ಈ ಉಪಕ್ರಮವನ್ನು ತೆಗೆದುಕೊಳ್ಳಲು ನಾವು ಬಯಸುತ್ತೇವೆ" ಎಂದು ಈ ವೇಳೆ ಖರ್ಗೆ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tiger viral video: ಹೆಬ್ಬಾವನ್ನೇ ತಿನ್ನಲು ಹೋದ ಹುಲಿ ಸಂಕಟ ಹೇಳತೀರದು

CET exam Brahmin student ಜನಿವಾರ ತೆಗೆಸಿದ ಘಟನೆ: ಕ್ಷಮೆ, ಅಧಿಕಾರಿ ಸಸ್ಪೆಂಡ್ ಓಕೆ, ವಿದ್ಯಾರ್ಥಿಯ ಭವಿಷ್ಯದ ಕತೆಯೇನು

Karnataka caste census: ಜಾತಿಗಣತಿ ವರದಿಯಿಂದ ಹೀಗಾಗಿದೆ ಸಾರ್ ಎಂದು ರಾಹುಲ್ ಗಾಂಧಿಗೆ ವರದಿ ಒಪ್ಪಿಸಲು ತಯಾರಿ

Gold price today: ಚಿನ್ನದ ಬೆಲೆ ಇಂದು ಎಷ್ಟಾಗಿದೆ ನೋಡಿ

Karnataka caste census: ದೇಶದ ಪ್ರಮುಖ ನಾಯಕರ ಜಾತಿ, ಸಮುದಾಯ ಯಾವುದು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments