Webdunia - Bharat's app for daily news and videos

Install App

ತಾನೂ ತಿನ್ನಲ್ಲ, ತಿನ್ನಲೂ ಬಿಡಲ್ಲ ಅಂತಾರೆ ಮೋದಿ: ಖರ್ಗೆ ವಾಗ್ದಾಳಿ

Webdunia
ಶನಿವಾರ, 17 ಮಾರ್ಚ್ 2018 (12:07 IST)
ನವದೆಹಲಿ: ಲೋಕಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 

ಪ್ರಧಾನಿ ಮೋದಿ ತಾನೂ ತಿನ್ನಲ್ಲ ತಿನ್ನುವವರನ್ನೂ ಬಿಡಲ್ಲ ಅಂತಾರೆ. ಆದರೆ ಅವರ ಸ್ನೇಹಿತರು ಸಾವಿರಾರು ಕೋಟಿ ರೂ ಲೂಟಿ ಹೊಡೆದು ವಿದೇಶಕ್ಕೆ ಪರಾರಿಯಾಗ್ತಾರೆ ಎಂದು ನೀರವ್ ಮೋದಿ ವಿಚಾರದಲ್ಲಿ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

ಇನ್ನು ಪದೇ ಪದೇ ಚಾಯ್ ವಾಲಾ ಎಂದು ಹೇಳಿಕೊಳ್ಳುವ ಮೋದಿ ವಿರುದ್ಧ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ‘ಆಗಾಗ ತಾವು ಚಾಯ್ ವಾಲಾ ಎಂದು ಹೇಳಿಕೊಂಡು ತಿರುಗಬೇಕಾಗಿಲ್ಲ. ನಾನೂ ಕೂಡಾ ರೈತರ ಮಗ. ದೇಶಕ್ಕೆ ಹೊಸ ಹೊಸ ಯೋಜನೆಗಳನ್ನು ಕೊಡಬೇಕು. ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು’ ಎಂದು ಖರ್ಗೆ ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dawood Ibrahim: ಪಾಕಿಸ್ತಾನದಲ್ಲಿರುವ ದಾವೂದ್ ಇಬ್ರಾಹಿಂಗೆ ಭಾರತವೆಂದರೆ ಎಷ್ಟು ಭಯ ನೋಡಿ

Operation Sindoor, ಪ್ರತಿಕ್ಷಣವೂ ಎಚ್ಚರಿಕೆಯಿಂದಿರಿ: ಪ್ರಧಾನಿ ಮೋದಿ

ನಮ್ಮ ಸೂಚನೆಯಂತೆ ನಡೆದುಕೊಳ್ಳಿ: ಅಧಿಕಾರಿಗಳಿಗೆ ಹರಿಯಾಣ ಸರ್ಕಾರ ಕಟ್ಟುನಿಟ್ಟಿನ ಸೂಚನೆ

Mangaluru Suhas Shetty: ಸುಹಾಸ್ ಶೆಟ್ಟಿ ಕುಟುಂಬ ಸಮೇತ ರಾಜ್ಯಪಾಲರ ಭೇಟಿಯಾದ ಬಿಜೆಪಿ

Arecanut price today: ಅಡಿಕೆ ಬೆಲೆ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments