Webdunia - Bharat's app for daily news and videos

Install App

ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಮಮತಾ ಬ್ಯಾನರ್ಜಿ ನಡೆಗೆ ಸುಪ್ರೀಂ ಕೋರ್ಟ್ ಉತ್ತರ ನೀಡಿದೆ- ಎಸ್ ಎಂ ಕೃಷ್ಣ

Webdunia
ಬುಧವಾರ, 6 ಫೆಬ್ರವರಿ 2019 (06:55 IST)
ಕೋಲ್ಕತ್ತಾ: ಶಾರದಾ ಚಿಟ್ ಫಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ನಡೆ್ಗೆ ಮಾಜಿ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಈ ಬಗ್ಗೆ ಮಾತನಾಡಿದ ಮಮತಾ ಬ್ಯಾನರ್ಜಿ ಮಾಡಿದ್ದಾದ್ರೂ ? ಏನು..? ಶಾರದಾ ಚಿಟ್ ಫಂಡ್ ಹಗರಣದಲ್ಲಿ ವಿಚಾರಣೆಯಾಗಬಾರದಾ? ಎಂದು ಪ್ರಶ್ನಿಸುವುದರ ಮೂಲಕ ಕಿಡಿಕಾರಿದ್ದಾರೆ.


ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಮಮತಾ ಬ್ಯಾನರ್ಜಿ ಅವರ ನಡೆಗೆ ಸುಪ್ರೀಂ ಕೋರ್ಟ್ ಉತ್ತರ ನೀಡಿದೆ. ಇದನ್ನು ಸ್ವಾಗತಿಸುತ್ತೇನೆ ಎಂದು ಎಸ್ ಎಂ ಕೃಷ್ಣ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನನ್ನು ಹೊಗಳಿದ್ದನ್ನು ಬಿಜೆಪಿ ತಿರುಚಿದೆ, ಹಾಗೆ ಹೇಳಿಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಎಸ್ ಸಿ ಎಸ್ ಟಿ ಹಣ ಗ್ಯಾರಂಟಿಗೆ ಬಳಕೆ: ಹಣವಿಲ್ಲದಿದ್ದರೆ ಗ್ಯಾರಂಟಿ ಯಾಕೆ ಎಂದ ಆರ್ ಅಶೋಕ್

ಮಲ್ಲಿಕಾರ್ಜುನ ಖರ್ಗೆ ಪುತ್ರನ ಆರೋಗ್ಯ ಸ್ಥಿತಿ ಗಂಭೀರ

ಎಸ್ ಎಂ ಕೃಷ್ಣರಿಂದಾಗಿ ನನಗೆ ಸಿಎಂ ಸ್ಥಾನ ಸಿಗಲಿಲ್ಲ: ಮಲ್ಲಿಕಾರ್ಜುನ ಖರ್ಗೆ ಬೇಸರ

ಹೆಣ್ಮಕ್ಳು ಸೇಫ್ಟಿಗಾಗಿ ತಪ್ಪದೇ ಈ ಆಪ್ ಡೌನ್ ಲೋಡ್ ಮಾಡಿ

ಮುಂದಿನ ಸುದ್ದಿ
Show comments