Select Your Language

Notifications

webdunia
webdunia
webdunia
webdunia

ರಾಮ ಮಂದಿರ ಪ್ರಾಣಪ್ರತಿಷ್ಠೆಯಿಂದ ದೂರ ಉಳಿದ ಮಮತಾ ಬ್ಯಾನರ್ಜಿ!

ರಾಮ ಮಂದಿರ
ಶ್ರೀರಾಮನ ಗತವೈಭವ ಕಣ್ತುಂಬಿಕೊಳ್ಳಲು ಆಯೋಧ್ಯೆಯತ್ತ ದಾಪುಗಾಲಿಡುತ್ತಿದ್ದಾರೆ.ಇತ್ತ ಶ್ರೀರಾಮ ಜನ್ಮಭೂಮಿ ಟ್ರಸ್ಟ್, ಗಣ್ಯರು,ಸಾಧುಸಂತರು,ಯೋಗಿಗಳ ಜೊತೆಗೆ ಬಹುತೇಕ ರಾಜಕೀಯ ನಾಯಕರನ್ನು ಆಹ್ವಾನಿಸಿದೆ.

ಈ ಪೈಕಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹಾಗೂ ಟಿಎಂಸಿ ನಾಯಕರನ್ನೂ ಆಹ್ವಾನಿಸಲಾಗಿದೆ.ಆದ್ರೆ ಮಮತಾ ಬ್ಯಾನರ್ಜಿ ಇದರಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ ಎಂದು ಮೂಲಗಳು ಹೇಳಿವೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ಕಚೇರಿಗೆ ಭೇಟಿ ನೀಡಿದ ಬಾಲಕಿಯರು