Webdunia - Bharat's app for daily news and videos

Install App

ಮೃದು ಧೋರಣೆ ತೋರಿದ ಮಮತಾ ಬ್ಯಾನರ್ಜಿ?

Webdunia
ಶುಕ್ರವಾರ, 2 ಸೆಪ್ಟಂಬರ್ 2022 (08:15 IST)
ಕೋಲ್ಕತ್ತಾ : ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಕೆಟ್ಟ ಸಂಘಟನೆ ಎಂದು ನಾನು ಭಾವಿಸುವುದಿಲ್ಲವೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೃದು ಧೋರಣೆ ತೋರಿದ್ದಾರೆ.
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರ್ಎಸ್ಎಸ್ ಕೆಟ್ಟ ಸಂಘಟನೆ ಎಂದು ನಾನು ಭಾವಿಸುವುದಿಲ್ಲ. ಈಗ ಸಂಘಟನೆಯಲ್ಲಿರುವವರು ಬಿಜೆಪಿಯವರಂತೆ ಯೋಚಿಸದ ಕೆಲವರು ಇದ್ದಾರೆ.

ಒಂದಲ್ಲ ಒಂದು ದಿನ ಅವರ ಈ ತಾಳ್ಮೆ ಕಳೆದುಕೊಳ್ಳುವುದು ಖಂಡಿತ. ಆರ್ಎಸ್ಎಸ್ನಲ್ಲಿರುವ ಎಲ್ಲರೂ ಕೆಟ್ಟವರಲ್ಲ. ಬಿಜೆಪಿಯನ್ನು ವಿರೋಧಿಸುವ ಕೆಲವರು, ಒಳ್ಳೆಯವರೂ ಆಗಿದ್ದಾರೆ. ಅವರು ಶೀಘ್ರದಲ್ಲೇ ಹೊರಬರುತ್ತಾರೆ. ಆರ್ಎಸ್ಎಸ್ನವರು ಕೂಡ ಶೀಘ್ರದಲ್ಲೇ ಬಿಜೆಪಿಯನ್ನು ವಿರೋಧಿಸಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. 

ತೃಣಮೂಲ ಕಾಂಗ್ರೆಸ್ನ ಹೆಸರು ಕೆಡಿಸುವ ಪ್ರಯತ್ನವನ್ನು ಯಾರೂ ಮಾಡಬಾರದು, ಹಾಗೇನದರೂ ಮಾಡಿದರೆ, ಯಾರನ್ನೂ ಸುಮ್ಮನೆ ಬಿಡುವುದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ಮಳೆಗೆ ಶುರುವಾಯ್ತು ಮಂಗಳೂರು, ಬೆಂಗಳೂರು ಪ್ರಯಾಣಿಕರಿಗೆ ಸಂಕಷ್ಟ: ಶಿರಾಡಿ ಘಾಟಿ ಏನಾಗಿದೆ

Karnataka Rains: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಅಡಿಕೆ ಬೆಳೆಗಾರರಿಗೆ ಶುರುವಾಯ್ತು ಆತಂಕ

Karnataka Weather: ಇನ್ನು ಎರಡು ದಿನ ಮಳೆ ಜೊತೆಗೆ ರಾಜ್ಯದ ಜನರು ಈ ಎಚ್ಚರಿಕೆ ಗಮನಿಸಿ

Karnataka Weather: ಈ ವಾರ ಪೂರ್ತಿ ಹವಾಮಾನ ಹೇಗಿರಲಿದೆ ಗೊತ್ತಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮುಂದಿನ ಸುದ್ದಿ
Show comments