Webdunia - Bharat's app for daily news and videos

Install App

ಮಮತಾ ಸರ್ಕಾರಕ್ಕೆ ಭಾರೀ ಮೊತ್ತದ ದಂಡ!

Webdunia
ಭಾನುವಾರ, 4 ಸೆಪ್ಟಂಬರ್ 2022 (10:17 IST)
ಕೋಲ್ಕತ್ತಾ : ಘನ ಹಾಗೂ ದ್ರವ ತ್ಯಾಜ್ಯದ ಉತ್ಪಾದನೆ ಹಾಗೂ ಸಂಸ್ಕರಣೆಯನ್ನು ಸೂಕ್ತವಾಗಿ ನಿರ್ವಹಣೆ ಮಾಡದೇ ಇರುವುದರಿಂದ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರಕ್ಕೆ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ 3,500 ಕೋಟಿ ರೂ. ದಂಡ ವಿಧಿಸಿದೆ.

2022-23ರ ಬಜೆಟ್ ಪ್ರಕಾರ ನಗರಾಭಿವೃದ್ಧಿ ಹಾಗೂ ಪುರಸಭೆಗಳ ವ್ಯವಹಾರದ ಭಾಗವಾಗಿ 12,818 ಕೋಟಿ ಅನುದಾನವಿದ್ದರೂ ರಾಜ್ಯ ಸರ್ಕಾರ ಒಳಚರಂಡಿ ಹಾಗೂ ಘನತ್ಯಾಜ್ಯ ನಿರ್ವಹಣೆಗೆ ಸೌಲಭ್ಯಗಳನ್ನು ಕಲ್ಪಿಸಲು ಆದ್ಯತೆ ನೀಡುತ್ತಿಲ್ಲ ಎಂದು ಹಸಿರು ನ್ಯಾಯಪೀಠ ಹೇಳಿದೆ.

ಭವಿಷ್ಯದಲ್ಲಿ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ಗಮನಿಸಿ ಎನ್ಜಿಟಿ ಅಧ್ಯಕ್ಷ ನ್ಯಾಯಮೂತಿ ಎ.ಕೆ.ಗೋಯೆಲ್ ನೇತೃತ್ವದ ಪೀಠವು ಜನರಿಗಾಗಿ ಮಾಲಿನ್ಯ ಮುಕ್ತ ವಾತಾವರಣ ಕಲ್ಪಿಸುವುದು ಸರ್ಕಾರದ ಸಾಂವಿಧಾನಿಕ ಜವಾಬ್ದಾರಿಯಾಗಿದೆ ಎಂಬುದನ್ನು ಒತ್ತಿ ಹೇಳಿದೆ. 

ನಗರ ಪ್ರದೇಶಗಳಲ್ಲಿ ದಿನಕ್ಕೆ 2,758 ಮಿಲಿಯನ್ ಲೀಟರ್ ಕೊಳಚೆ ಉತ್ಪಾದನೆಯಾಗುತ್ತಿದೆ. ಈ ಪೈಕಿ 1,505 ಮಿಲಿಯನ್ ಲೀಟರ್ನಷ್ಟು ಕೊಳಚೆ ಸಂಸ್ಕರಿಸುವ ಸಾಮರ್ಥ್ಯವಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments