Webdunia - Bharat's app for daily news and videos

Install App

ಜಿಸ್‌ಟಿ ಅಂದ್ರೆ ಗ್ರೇಟ್ ಸೆಲ್ಫಿಶ್ ಟ್ಯಾಕ್ಸ್: ಮಮತಾ ಬ್ಯಾನರ್ಜಿ

Webdunia
ಸೋಮವಾರ, 6 ನವೆಂಬರ್ 2017 (20:05 IST)
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ನರೇಂದ್ರ ಮೋದಿ ಸರಕಾರವನ್ನು ಸರಕು ಮತ್ತು ಸೇವೆಗಳ ತೆರಿಗೆಯನ್ನು "ಜನರಿಗೆ ಕಿರುಕುಳ ನೀಡಲು ಮತ್ತು ಆರ್ಥಿಕತೆಯನ್ನು ಮುಗಿಸಲು ಗ್ರೇಟ್ ಸೆಲಿಷ್ ಟ್ಯಾಕ್ಸ್" ಎಂದು ಹೇಳಿದ್ದಾರೆ.
ದೇಶದ ಜನತೆಗೆ ಕಿರುಕುಳ ನೀಡಲು ಮತ್ತು ಆರ್ಥಿಕತೆಯನ್ನು ಅಂತ್ಯಗೊಳಿಸಲು ಪ್ರಧಾನಿ ಮೋದಿ ಸರಕಾರ ಜಿಎಸ್‌ಟಿ(  ಗ್ರೇಟ್ ಸೆಲ್ಫಿಶ್ ಟ್ಯಾಕ್ಸ್) ಜಾರಿಗೊಳಿಸಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ.
 
ನೋಟು ನಿಷೇಧ ದೇಶದ ಆರ್ಥಿಕತೆಗೆ ವಿನಾಶಕಾರಿಯಾಗಿದೆ. ಸಾಮಾಜಿಕ ಜಾಲ ತಾಣ ಬಳಕೆ ಮಾಡುವವರು ನವೆಂಬರ್ 8 ರಂದು ತಮ್ಮ ಪ್ರೊಫೈಲ್‌ನ್ನು ಕಪ್ಪು ಸ್ಕೈರ್‌ ಆಗಿ ಬದಲಿಸಿ ಕಪ್ಪು ದಿನವನ್ನಾಗಿ ಆಚರಿಸಬೇಕು ಎಂದು ಕರೆ ನೀಡಿದ್ದಾರೆ.
 
ಜಿಎಸ್‌ಟಿ( ಗ್ರೇಟ್ ಸೆಲ್ಫಿಶ್ ಟ್ಯಾಕ್ಸ್) ಜಾರಿಗೆ ತಂದಿರುವುದೇ ಜನತೆಗೆ ಕಿರುಕುಳ ನೀಡಲು,ನಿರುದ್ಯೋಗ ಹೆಚ್ಚಿಸಲು, ಉದ್ಯಮವನ್ನು ಸಂಕಷ್ಟಕ್ಕೀಡು ಮಾಡಲು, ದೇಶದ ಆರ್ಥಿಕತೆಯನ್ನು ಅಂತ್ಯಗೊಳಿಸುವುದಾಗಿದೆ ಎಂದು ಕಿಡಿಕಾರಿದ್ದಾರೆ.
 
ಪಶ್ಚಿಮ ಬಂಗಾಳದಾದ್ಯಂತ ನವೆಂಬರ್ 8 ರಂದು 'ಕಪ್ಪು ದಿನ'ವನ್ನು ಆಚರಿಸುವುದಾಗಿ ತೃಣಮೂಲ ಕಾಂಗ್ರೆಸ್ ಘೋಷಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

ಮುಂದಿನ ಸುದ್ದಿ
Show comments