Webdunia - Bharat's app for daily news and videos

Install App

ಮಮತಾ ಬ್ಯಾನರ್ಜಿ ಹತ್ಯೆಗೈಯಲು ಪತ್ರದ ಮೂಲಕ 1 ಕೋಟಿ ರೂ ಆಫರ್

Webdunia
ಸೋಮವಾರ, 10 ಜೂನ್ 2019 (12:28 IST)
ಕೋಲ್ಕತ್ತಾ: ಪಶ್ಚಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಹತ್ಯೆಗೈಯಲು ಆಫರ್ ನೀಡಿ ಪತ್ರವೊಂದು ತೃಣಮೂಲ ಕಾಂಗ್ರೆಸ್ ಸಂಸದರಿಗೆ ಬಂದಿರುವುದಾಗಿ ಮಾಹಿತಿ ತಿಳಿದುಬಂದಿದೆ.




ಆರಾಂಭಾಗ್ ಸಂಸದೆ ಅಪರೂಪ ಅವರ ವಿಳಾಸಕ್ಕೆ ಭಾನುವಾರ ಈ ಪತ್ರ ಬಂದಿದ್ದು, ಅದರಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಹತ್ಯೆಗೈದರೆ 1 ಕೋಟಿ ರೂಪಾಯಿ ಕೊಡುವುದಾಗಿ ಆಫರ್ ನೀಡಲಾಗಿತ್ತು.ಅಲ್ಲದೇ  ಪತ್ರದಲ್ಲಿ ಅವರನ್ನು ಮಾಟಗಾತಿ ಎಂದು ದೂಷಿಸಲಾಗಿದೆ.


ಈ ಪತ್ರ ಪಕ್ಷದವರಲ್ಲಿ ಆತಂಕವನ್ನು ಸೃಷ್ಟಿ ಮಾಡಿದ್ದು, ಈಗಾಗಲೇ  ಈ ಪತ್ರವನ್ನು ಸೆರಾಂಪುರ ಪೊಲೀಸರಿಗೆ ನೀಡಲಾಗಿದೆ. ರಾಜೀವ್ ಕಿಲ್ಲಾ ಎಂಬುವವರ ಸಹಿ, ಮೂರು ಫೋನ್ ನಂಬರ್‌ಗಳಿರುವ ಪತ್ರದಲ್ಲಿ ಬರೆದವರ ವಿಳಾಸವನ್ನು ಸಹ ಉಲ್ಲೇಖಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments