Webdunia - Bharat's app for daily news and videos

Install App

ಮಮತಾ ಬ್ಯಾನರ್ಜಿ ಹತ್ಯೆಗೈಯಲು ಪತ್ರದ ಮೂಲಕ 1 ಕೋಟಿ ರೂ ಆಫರ್

Webdunia
ಸೋಮವಾರ, 10 ಜೂನ್ 2019 (12:28 IST)
ಕೋಲ್ಕತ್ತಾ: ಪಶ್ಚಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಹತ್ಯೆಗೈಯಲು ಆಫರ್ ನೀಡಿ ಪತ್ರವೊಂದು ತೃಣಮೂಲ ಕಾಂಗ್ರೆಸ್ ಸಂಸದರಿಗೆ ಬಂದಿರುವುದಾಗಿ ಮಾಹಿತಿ ತಿಳಿದುಬಂದಿದೆ.




ಆರಾಂಭಾಗ್ ಸಂಸದೆ ಅಪರೂಪ ಅವರ ವಿಳಾಸಕ್ಕೆ ಭಾನುವಾರ ಈ ಪತ್ರ ಬಂದಿದ್ದು, ಅದರಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಹತ್ಯೆಗೈದರೆ 1 ಕೋಟಿ ರೂಪಾಯಿ ಕೊಡುವುದಾಗಿ ಆಫರ್ ನೀಡಲಾಗಿತ್ತು.ಅಲ್ಲದೇ  ಪತ್ರದಲ್ಲಿ ಅವರನ್ನು ಮಾಟಗಾತಿ ಎಂದು ದೂಷಿಸಲಾಗಿದೆ.


ಈ ಪತ್ರ ಪಕ್ಷದವರಲ್ಲಿ ಆತಂಕವನ್ನು ಸೃಷ್ಟಿ ಮಾಡಿದ್ದು, ಈಗಾಗಲೇ  ಈ ಪತ್ರವನ್ನು ಸೆರಾಂಪುರ ಪೊಲೀಸರಿಗೆ ನೀಡಲಾಗಿದೆ. ರಾಜೀವ್ ಕಿಲ್ಲಾ ಎಂಬುವವರ ಸಹಿ, ಮೂರು ಫೋನ್ ನಂಬರ್‌ಗಳಿರುವ ಪತ್ರದಲ್ಲಿ ಬರೆದವರ ವಿಳಾಸವನ್ನು ಸಹ ಉಲ್ಲೇಖಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments