Webdunia - Bharat's app for daily news and videos

Install App

ಪ್ರಧಾನಿ ಮೋದಿಯ ಗಡ್ಡದ ಬಗ್ಗೆ ಮಮತಾ ಬ್ಯಾನರ್ಜಿ ಕಾಮೆಂಟ್!

Webdunia
ಶನಿವಾರ, 27 ಮಾರ್ಚ್ 2021 (10:01 IST)
ಕೋಲ್ಕೊತ್ತಾ: ಪಶ್ಚಿಮ ಬಂಗಾಲದಲ್ಲಿ ಚುನಾವಣೆ ಪ್ರಚಾರ ಕಾವೇರುತ್ತಿದ್ದು ಸಿಎಂ ಮಮತಾ ಬ್ಯಾನರ್ಜಿ ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ಅದರಲ್ಲೂ ನಿನ್ನೆಯ ಪ್ರಚಾರದಲ್ಲಂತೂ ಮಮತಾ ಅಮಿತ್ ಶಾರನ್ನು ರಾಕ್ಷಸ ಎಂದು ಕರೆದರೆ ಪ್ರಧಾನಿ ಮೋದಿಯ ಉದ್ದನೆಯ ದಾಡಿಯ ಬಗ್ಗೆಯೂ ಕಾಮೆಂಟ್ ಮಾಡಿದ್ದಾರೆ.

‘ಮೋದಿ ತಮ್ಮನ್ನು ತಾವು ಸ್ವಾಮಿ ವಿವೇಕಾನಂದ ಎನ್ನುತ್ತಾರೆ. ಬಳಿಕ ತಮ್ಮ ಹೆಸರನ್ನು ಮೈದಾನಕ್ಕೆ ಇಟ್ಟುಕೊಳ್ಳುತ್ತಾರೆ. ಅವರ ತಲೆಯ ಸ್ಕ್ರೂ ಲೂಸ್ ಆಗಿರಬೇಕು. ಅವರ ದಾಡಿ ದಿನೇ ದಿನೇ ಬೆಳೆಯುತ್ತಿದೆಯೇ ಹೊರತು, ಉದ್ಯಮಗಳು ಬೆಳೆಯುತ್ತಿಲ್ಲ. ಇನ್ನು ಅಮಿತ್ ಶಾ ಒಬ್ಬ ರಾಕ್ಷಸ’ ಎಂದು ದೀದಿ ವಾಗ್ಧಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿರಾಡಿ ಘಾಟಿಯಲ್ಲಿ ಗುಡ್ಡ ಕುಸಿತ ಭೀತಿ: ಮಂಗಳೂರು, ಬೆಂಗಳೂರು ಪ್ರಯಾಣಿಕರ ಗಮನಕ್ಕೆ

ಇರಾನ್ ಇಸ್ರೇಲ್ ನಡುವಿನ ಯುದ್ಧದಿಂದ ಕರ್ನಾಟಕಕ್ಕಾಗುವ ಪರಿಣಾಮಗಳೇನು

Karnataka Weather: ರಾಜ್ಯದಲ್ಲಿ ಇಂದು ಹೇಗಿರಲಿದೆ ಮಳೆ ಪರಿಸ್ಥಿತಿ ಇಲ್ಲಿದೆ ವಿವರ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

ಮುಂದಿನ ಸುದ್ದಿ
Show comments