Webdunia - Bharat's app for daily news and videos

Install App

ಕೊನೆಯ ಕ್ಷಣದಲ್ಲಿ ಪ್ರಧಾನಿ ಮೋದಿ ಪ್ರಮಾಣವಚನಕ್ಕೆ ಬರೋಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದೇಕೆ?

Webdunia
ಗುರುವಾರ, 30 ಮೇ 2019 (09:23 IST)
ನವದೆಹಲಿ: ರಾಜಕೀಯ ವೈರುಧ್ಯಗಳನ್ನೂ ಮರೆತು ಪ್ರಧಾನಿ ಮೋದಿ ಪ್ರಮಾಣ ವಚನ ಸಮಾರಂಭಕ್ಕೆ ಹಾಜರಾಗಲು ಹೊರಟಿದ್ದ ಪ.ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೊನೆಯ ಕ್ಷಣದಲ್ಲಿ ನಿರ್ಧಾರ ಬದಲಿಸಿದ್ದಾರೆ.


ಅಷ್ಟಕ್ಕೂ ದೀದಿಯ ಈ ಬದಲಾದ ನಿರ್ಧಾರಕ್ಕೆ ಕಾರಣವೇನು ಗೊತ್ತಾ? ಈ ಕಾರ್ಯಕ್ರಮಕ್ಕೆ ಬಿಜೆಪಿ ಪ.ಬಂಗಾಲದಲ್ಲಿ ನಡೆದ ಹಿಂಸಾಚಾರದಲ್ಲಿ ಹತ್ಯೆಗೀಡಾದ ತನ್ನ ಕಾರ್ಯಕರ್ತರ ಕುಟುಂಬಗಳಿಗೆ ಆಹ್ವಾನ ನೀಡಿದ್ದು, ದೀದಿ ಸಿಟ್ಟಿಗೆ ಕಾರಣವಾಗಿದೆ.

‘ಪ್ರಮಾಣ ವಚನ ಎಂಬುದು ಪ್ರಜಾಪ್ರಭುತ್ವದ ಹಬ್ಬ. ಇದು ಯಾವುದೇ ಪಕ್ಷಕ್ಕೆ ಮಾತ್ರ ಸೀಮಿತವಾದುದಲ್ಲ. ಹೀಗಿರುವಾಗ ತನ್ನ ಕಾರ್ಯಕರ್ತರ ಕುಟುಂಬವನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸುವುದು ಬಿಜೆಪಿಗೆ ಅಗತ್ಯವಿರಲಿಲ್ಲ’ ಎಂಬುದು ಮಮತಾ ವಾದ. ಅದೇನೇ ಇದ್ದರೂ ರಾಜಕೀಯ ವೈಷಮ್ಯ ಮರೆತು ದೀದಿ ಪ್ರಮಾಣ ವಚನಕ್ಕೆ ಹಾಜರಾಗುತ್ತಾರೆಂಬ ನಿರೀಕ್ಷೆ ಸುಳ್ಳಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments