Select Your Language

Notifications

webdunia
webdunia
webdunia
webdunia

ಮಾಯಾವತಿ ನಂತರ ಮಮತಾ ಬ್ಯಾನರ್ಜಿಯೂ ಕಾಂಗ್ರೆಸ್ ಕೈ ಕೊಡ್ತಾರಾ?

ಮಾಯಾವತಿ ನಂತರ ಮಮತಾ ಬ್ಯಾನರ್ಜಿಯೂ ಕಾಂಗ್ರೆಸ್ ಕೈ ಕೊಡ್ತಾರಾ?
ನವದೆಹಲಿ , ಶನಿವಾರ, 6 ಅಕ್ಟೋಬರ್ 2018 (10:36 IST)
ನವದೆಹಲಿ: ಲೋಕಸಭೆ ಚುನಾವಣೆಗೆ ಮೊದಲು ಮಹಾಘಟಬಂಧನ್ ಮಾಡಿಕೊಂಡು ಎನ್ ಡಿಎ ಕೂಟಕ್ಕೆ ಸೋಲುಣಿಸಲು ಹೊರಟಿದ್ದ ಕಾಂಗ್ರೆಸ್ ಬಿಎಸ್ ಪಿ ನಾಯಕಿ ಮಾಯಾವತಿ ಕೈ ಕೊಟ್ಟ ಬೆನ್ನಲ್ಲೇ ಮಮತಾ ಬ್ಯಾನರ್ಜಿಯೂ ಅದೇ ಹಾದಿಯಲ್ಲಿದ್ದಾರೆ ಎನ್ನಲಾಗಿದೆ.

ಸೀಟು ಹಂಚಿಕೆ ವಿಚಾರದಲ್ಲಿ ಒಮ್ಮತ ಮೂಡದ ಕಾರಣಕ್ಕೆ ಮಾಯಾವತಿ ಮಹಾಘಟಬಂಧನ್ ನಿಂದ ಹೊರಬಂದು ರಾಜಸ್ಥಾನ್, ಛತ್ತೀಸ್ ಘಡ ಚುನಾವಣೆಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವ ನಿರ್ಧಾರ ಮಾಡಿದ್ದರು.

ಇದೀಗ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಕೂಡಾ ಇದೇ ಕಾರಣಕ್ಕೆ ಮಹಾಘಟಬಂಧನ್ ನಿಂದ ಹೊರಬರುವ ಸಾಧ್ಯತೆಯಿದೆ ಎನ್ನಲಾಗಿದೆ. ಆದರೆ ಕಾಂಗ್ರೆಸ್ ಲೋಕಸಭೆ ಚುನಾವಣೆಗೆ ಎಲ್ಲಾ ಪಕ್ಷಗಳೂ ಒಗ್ಗಟ್ಟಾಗಿಯೇ ಇರಲಿದ್ದೇವೆ ಎಂಬ ಆಶಾಭಾವನೆಯಲ್ಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಒಳ್ಳೆ ಮುಹೂರ್ತ ನೋಡಿ ಕಾಂಗ್ರೆಸ್ ಸೇರುತ್ತಾನೆಂದ ಸಚಿವ ಶಂಕರ್