Select Your Language

Notifications

webdunia
webdunia
webdunia
webdunia

ಬಿಜೆಪಿ ವಿರುದ್ಧ ಸೋನಿಯಾ, ಶರದ್ ಪವಾರ್ ಗೆ ದೂರಿದ ಮಮತಾ ಬ್ಯಾನರ್ಜಿ

ಬಿಜೆಪಿ ವಿರುದ್ಧ ಸೋನಿಯಾ, ಶರದ್ ಪವಾರ್ ಗೆ ದೂರಿದ ಮಮತಾ ಬ್ಯಾನರ್ಜಿ
ಕೋಲ್ಕೊತ್ತಾ , ಗುರುವಾರ, 1 ಏಪ್ರಿಲ್ 2021 (09:47 IST)
ಕೋಲ್ಕೊತ್ತಾ: ಪಶ್ಚಿಮ ಬಂಗಾಲ ವಿಧಾನಸಭೆ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಜೊತೆಗೆ ಸೆಣಸಾಡುತ್ತಿರುವ ಟಿಎಂಸಿ ನಾಯಕಿ, ಹಾಲಿ ಸಿಎಂ ಮಮತಾ ಬ್ಯಾನರ್ಜಿ ಈಗ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ವಿಪಕ್ಷ ಕಾಂಗ್ರೆಸ್, ಎನ್ ಸಿಪಿ ನಾಯಕರಿಗೆ ಪತ್ರ ಬರೆದು ದೂರು ನೀಡಿದ್ದಾರೆ.


ಬಿಜೆಪಿ ವಿರುದ್ಧ ನಾವೆಲ್ಲರೂ ಜೊತೆಯಾಗಿ ಹೋರಾಡಬೇಕಿದೆ ಎಂದು ಮಮತಾ ಪತ್ರದಲ್ಲಿ ಸೋನಿಯಾ ಗಾಂಧಿ, ಶರದ್ ಪವಾರ್ ಅವರಿಗೆ ಮನವಿ ಮಾಡಿದ್ದಾರೆ.

‘ಕೇಂದ್ರದ ಬಿಜೆಪಿ ಸರ್ಕಾರದ ದಮನ ನೀತಿ, ಪ್ರಜಾಪ್ರಭುತ್ವ ವಿರೋಧಿ ನೀತಿಗಳ ವಿರುದ್ಧ ನಾವು ಬಿಜೆಪಿಯೇತರ ಪಕ್ಷಗಳು ಒಗ್ಗೂಡಿ ಹೋರಾಡಬೇಕಿದೆ. ಇದಕ್ಕಾಗಿ ನಾವೆಲ್ಲಾ ಜೊತೆಯಾಗಿ ಕೈಜೋಡಿಸಬೇಕಿದೆ’ ಎಂದು ಮಮತಾ ಪತ್ರ ಬರೆದಿದ್ದಾರೆ. ತಮಿಳುನಾಡಿನ ಡಿಎಂಕೆ ಪಕ್ಷದ ನಾಯಕ ಎಂಕೆ ಸ್ಟಾಲಿನ್, ಆರ್ ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಗೂ ಪತ್ರ ಬರೆದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಸಿಡಿ ಲೇಡಿ ಉಲ್ಲೇಖಿಸಿರುವ ಸ್ಥಳಗಳ ಮಹಜರು