Webdunia - Bharat's app for daily news and videos

Install App

ಚುನಾವಣೆ ಘೋಷಣೆಗೆ ಕೆಲವೇ ಕ್ಷಣಗಳ ಮೊದಲು ಮಮತಾ ಪೂಜೆ, ಕಾರ್ಮಿಕರಿಗೆ ಭರ್ಜರಿ ಕೊಡುಗೆ

Webdunia
ಶನಿವಾರ, 27 ಫೆಬ್ರವರಿ 2021 (09:08 IST)
ಕೋಲ್ಕೊತ್ತಾ: ಪಶ್ಚಿಮ ಬಂಗಾಲದಲ್ಲಿ ಚುನಾವಣೆ ದಿನಾಂಕ ಘೋಷಣೆಯ ಕೆಲವೇ ಕ್ಷಣಗಳ ಮೊದಲು ಸಿಎಂ ಮಮತಾ ಬ್ಯಾನರ್ಜಿ ಪೂಜೆಯಲ್ಲಿ ಭಾಗಿಯಾಗಿದ್ದು, ಕಾರ್ಮಿಕರಿಗೆ ಬಂಪರ್ ಕೊಡುಗೆ ಕೊಟ್ಟಿದ್ದಾರೆ.


ಮೇನಲ್ಲಿ ಚುನಾವಣೆ ಘೋಷಣೆಯಾಗಿದ್ದು, ಇದಕ್ಕೂ ಮೊದಲು ನೀತಿ ಸಂಹಿತ ಜಾರಿಯಾಗಲಿದೆ. ಹೀಗಾಗಿ ದೀದಿ ಇದಕ್ಕೂ ಮೊದಲೇ ಕಾರ್ಮಿಕ ವರ್ಗದವರನ್ನು ಸೆಳೆಯಲು ಕಾರ್ಮಿಕ ವರ್ಗದವರ ಕನಿಷ್ಠ ವೇತನವನ್ನು ಏರಿಕೆ ಮಾಡಿದ್ದಾರೆ. ಇನ್ನು, ಇದಕ್ಕೂ ಮೊದಲು ತಮ್ಮ ನಿವಾಸದಲ್ಲಿ ಹೋಮ ಹವನ ನೆರವೇರಿಸಿ ಚುನಾವಣೆಯಲ್ಲಿ ಗೆಲುವು ಸಾಧಿಸಲು ಪ್ರಾರ್ಥನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments