Webdunia - Bharat's app for daily news and videos

Install App

ಬಾಲಕನ ಜೀವ ಕಿತ್ತುಕೊಂಡ ಆರೋಪಿಗೆ ಕುಟುಂಬಸ್ಥರೇ ಕೊಟ್ಟರು ಗುನ್ನ

Webdunia
ಶುಕ್ರವಾರ, 6 ನವೆಂಬರ್ 2020 (11:06 IST)
ನವದೆಹಲಿ: ನಾಲ್ಕು ವರ್ಷದ ಬಾಲಕನನ್ನು ಹತ್ಯೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಾಲಕನ ಕುಟುಂಬಸ್ಥರೇ ಹಿಡಿದು ಗೂಸಾ ಕೊಟ್ಟಿದ್ದಲ್ಲದೆ, ಪೊಲೀಸರಿಗೆ ಹಿಡಿದುಕೊಟ್ಟ ಘಟನೆ ಬರೇಲಿಯಲ್ಲಿ ನಡೆದಿದೆ.


ಜುಲೈನಲ್ಲಿ ಬಾಲಕನ ಹತ್ಯೆ ಮಾಡಿ ತಲೆಮರೆಸಿಕೊಂಡಿದ್ದ ಘಟನೆ ಆರೋಪಿಯ ಪತ್ತೆಗೆ ಪೊಲೀಸರು 25 ಸಾವಿರ ರೂ. ಬಹುಮಾನ ಘೋಷಿಸಿದ್ದರು. ಕೊನೆಗೂ ಈಗ ಆರೋಪಿ ಪತ್ತೆಯಾಗಿದ್ದು, ಆತನನ್ನು ಕೈಗೆ ಸಿಕ್ಕಿದ ರಾಡ್, ಕೋಲಿನಿಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಪರಿಣಾಮ ಆರೋಪಿ ಸಾವನ್ನಪ್ಪಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಗೊಂದಲಕ್ಕೆ ಇಂದೇ ತೆರೆ: ವಿಜಯೇಂದ್ರ ವಿಶ್ವಾಸ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಹೃದಯಾಘಾತ ತಡೆಯಲು ಮೂರು ಪರೀಕ್ಷೆಗಳು ಕಡ್ಡಾಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಧರ್ಮಸ್ಥಳ ಕೇಸ್ ಬಗ್ಗೆ ಇಂದು ಸಚಿವ ಪರಮೇಶ್ವರ್ ಏನು ಹೇಳ್ತಾರೆ ಎಂಬುದೇ ಎಲ್ಲರ ಕುತೂಹಲ

ಮುಂದಿನ ಸುದ್ದಿ
Show comments