Webdunia - Bharat's app for daily news and videos

Install App

ವರದಕ್ಷಿಣೆ ತರದಿದ್ದಕ್ಕೆ ಪತ್ನಿಯ ಮೂಗು, ಕೂದಲನ್ನು ಕತ್ತರಿಸಿದ!

Webdunia
ಬುಧವಾರ, 27 ಮೇ 2015 (11:30 IST)
ವರದಕ್ಷಿಣೆ ತರಲಿಲ್ಲವೆಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಪತ್ನಿಯ ಕೂದಲು ಮತ್ತು ಮೂಗನ್ನು ಕತ್ತರಿಸಿದ ಘಟನೆ ಉತ್ತರ ಪ್ರದೇಶದ ಪಿಲಿಭಿಟ್ ಜಿಲ್ಲೆಯ ಪುರಾನ್ಪುರ ನಗರದಲ್ಲಿ ಮಂಗಳವಾರ ನಡೆದಿದೆ. 

ಅಹಮದ್ಪುರ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಕ್ರೂರ ಪತಿಯನ್ನು ಆಲಂ ಎಂದು ಗುರುತಿಸಲಾಗಿದೆ. ತನ್ನ ವರದಕ್ಷಿಣೆ ಬೇಡಿಕೆಗಳನ್ನು ಪೂರೈಸದ ಕಾರಣಕ್ಕೆ ಆತ ಹರಿತವಾದ ಕತ್ತಿಯಿಂದ ಪತ್ನಿಯ ಮೂಗು ಮತ್ತು ಕೂದಲನ್ನು ಕತ್ತರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.  
 
ಪೀಡಿತ ಪತ್ನಿ ಹೇಳುವ ಪ್ರಕಾರ ಆಕೆಯ ತವರಿಂದ 20,000 ಹಣ ಮತ್ತು ಮೋಟಾರ್ ಸೈಕಲ್‌ನ್ನು ವರದಕ್ಷಿಣೆ ತರುವಂತೆ ಪತಿ ಆಲಂ ಒತ್ತಡ ಹೇರುತ್ತಿದ್ದ. 
 
ಆರೋಪಿ ನಾಪತ್ತೆದಾಗಿದ್ದು ಆತನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಆತನನ್ನು ಬಂಧಿಸಲು ಪೊಲೀಸರು ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ.
 
ಪೀಡಿತೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments