Webdunia - Bharat's app for daily news and videos

Install App

ಉರಿಯುತ್ತಿದ್ದ ಚಿತೆಯಿಂದ ತಲೆಬುರುಡೆ ಎಳೆದು ಹೊರತೆಗೆದರು! ಕಾರಣ ಕೇಳಿದ್ರೆ ಶಾಕ್ ಆಗ್ತೀರಿ!

Webdunia
ಗುರುವಾರ, 28 ಜುಲೈ 2022 (09:20 IST)
ಲಕ್ನೋ: ಉರಿಯುತ್ತಿದ್ದ ಚಿತೆಯಿಂದ ತಲೆಬರುಡೆ ಹೊರಗೆಳೆದ ಆರೋಪದ ಮೇಲೆ ಪೊಲೀಸರು ಓರ್ವ ವ್ಯಕ್ತಿ ಹಾಗೂ ಆತನ ಸಹಚರರನ್ನು ಬಂಧಿಸಿದ್ದಾರೆ.

60 ವರ್ಷದ ವ್ಯಕ್ತಿ ಅನಾರೋಗ್ಯದಿಂದಾಗಿ ಮೃತಪಟ್ಟಿದ್ದರು. ಅವರ ಮೃತದೇಹವನ್ನು ಚಿತೆಗೇರಿಸಲಾಗಿತ್ತು. ಈ ವೇಳೆ ಆರೋಪಿ ಹಾಗೂ ಆತನ ಸಹಚರರು ತಲೆಬುರುಡೆಯನ್ನು ಹೊರಗೆಳೆದಿದ್ದಾರೆ.

ಈ ಬಗ್ಗೆ ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಗೊಳಪಡಿಸಿದಾಗ ಶಾಕಿಂಗ್ ಸತ್ಯ ಹೊರಬಂದಿದೆ. ಪ್ರಮುಖ ಆರೋಪಿಯ ತಂದೆ ಮಾಂತ್ರಿಕ ವೃತ್ತಿ ಮಾಡುತ್ತಿದ್ದು, ಮಾಂತ್ರಿಕ ಕೆಲಸಕ್ಕಾಗಿ ತಲೆಬುರುಡೆಯನ್ನು ಹೊರತೆಗೆದಿರುವುದಾಗಿ ಬಾಯ್ಬಿಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments