Webdunia - Bharat's app for daily news and videos

Install App

ಉರಿಯುತ್ತಿದ್ದ ಚಿತೆಯಿಂದ ತಲೆಬುರುಡೆ ಎಳೆದು ಹೊರತೆಗೆದರು! ಕಾರಣ ಕೇಳಿದ್ರೆ ಶಾಕ್ ಆಗ್ತೀರಿ!

Webdunia
ಗುರುವಾರ, 28 ಜುಲೈ 2022 (09:20 IST)
ಲಕ್ನೋ: ಉರಿಯುತ್ತಿದ್ದ ಚಿತೆಯಿಂದ ತಲೆಬರುಡೆ ಹೊರಗೆಳೆದ ಆರೋಪದ ಮೇಲೆ ಪೊಲೀಸರು ಓರ್ವ ವ್ಯಕ್ತಿ ಹಾಗೂ ಆತನ ಸಹಚರರನ್ನು ಬಂಧಿಸಿದ್ದಾರೆ.

60 ವರ್ಷದ ವ್ಯಕ್ತಿ ಅನಾರೋಗ್ಯದಿಂದಾಗಿ ಮೃತಪಟ್ಟಿದ್ದರು. ಅವರ ಮೃತದೇಹವನ್ನು ಚಿತೆಗೇರಿಸಲಾಗಿತ್ತು. ಈ ವೇಳೆ ಆರೋಪಿ ಹಾಗೂ ಆತನ ಸಹಚರರು ತಲೆಬುರುಡೆಯನ್ನು ಹೊರಗೆಳೆದಿದ್ದಾರೆ.

ಈ ಬಗ್ಗೆ ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಗೊಳಪಡಿಸಿದಾಗ ಶಾಕಿಂಗ್ ಸತ್ಯ ಹೊರಬಂದಿದೆ. ಪ್ರಮುಖ ಆರೋಪಿಯ ತಂದೆ ಮಾಂತ್ರಿಕ ವೃತ್ತಿ ಮಾಡುತ್ತಿದ್ದು, ಮಾಂತ್ರಿಕ ಕೆಲಸಕ್ಕಾಗಿ ತಲೆಬುರುಡೆಯನ್ನು ಹೊರತೆಗೆದಿರುವುದಾಗಿ ಬಾಯ್ಬಿಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

ಮುಂದಿನ ಸುದ್ದಿ
Show comments