Webdunia - Bharat's app for daily news and videos

Install App

ಹೆತ್ತವರನ್ನೇ ಪೊಲೀಸರ ಕೈಗೊಪ್ಪಿಸಲು ನೋಡಿದ ಮಗ ಅರೆಸ್ಟ್

Webdunia
ಬುಧವಾರ, 22 ಡಿಸೆಂಬರ್ 2021 (10:00 IST)
ಹೈದರಾಬಾದ್: ಹೆತ್ತವರ ವಿರುದ್ಧವೇ ಸುಳ್ಳು ಕೇಸ್ ಹಾಕಿ ಜೈಲಿಗೆ ಹಾಕಲು ನೋಡಿದ ಮಗನನ್ನು ಪೊಲೀಸರು ಬಂಧಿಸಿದ ಪ್ರಕರಣ ಹೈದರಾಬಾದ್ ನಲ್ಲಿ ನಡೆದಿದೆ.

ಕೆಲವು ದಿನಗಳ ಹಿಂದೆ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ನನ್ನ ಸಹೋದರನನ್ನು ಹೆತ್ತವರೇ ಕೊಂದಿದ್ದಾರೆ ಎಂದು ಸುಳ್ಳು ದೂರು ನೀಡಿದ್ದ. ಇದರ ವಿಚಾರಣೆ ನಡೆಸಿದ ಪೊಲೀಸರಿಗೆ ಆತ ನೀಡಿದ ದೂರು ಸುಳ್ಳು ಎಂದು ಗೊತ್ತಾಗಿದೆ.

ಅಂತಹ ಯಾವುದೇ ಕೊಲೆ ನಡೆದಿಲ್ಲ ಎನ್ನುವುದು ಗೊತ್ತಾಗಿದೆ. ಆತನ ಸಹೋದರ ಅನಾರೋಗ್ಯದಿಂದ ಸಾವನ್ನಪ್ಪಿದ್ದ. ಹೀಗಾಗಿ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ಪೊಲೀಸರು ಎಷ್ಟು ತ್ವರಿತವಾಗಿ ಕ್ರಮ ಕೈಗೊಳ್ಳುತ್ತಾರೆಂದು ತಮಾಷೆ ನೋಡಲು ಕರೆ ಮಾಡಿದ್ದ. ಅದಕ್ಕೀಗ ತಕ್ಕ ಬೆಲೆ ತೆತ್ತಿದ್ದಾನೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments